ಬ್ರೇಕಿಂಗ್ ನ್ಯೂಸ್
10-03-24 12:03 pm Mangalore Correspondent ಕರಾವಳಿ
ಉಳ್ಳಾಲ, ಮಾ.10: ಕಾಟೇರ ಸಿನೆಮಾ ಯಶಸ್ಸಿನ ಸಂಭ್ರಮದಲ್ಲಿರುವ ಅಭಿಮಾನಿಗಳ ಪಾಲಿನ ದಾಸ, ನಟ ದರ್ಶನ್ ತೂಗುದೀಪ್ ಸುಮಲತಾ ಅಂಬರೀಶ್ ಪರ ಈ ಬಾರಿಯೂ ಪ್ರಚಾರ ನಡೆಸುವುದು ಪಕ್ಕಾ ಆಗಿದೆ. ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ದರ್ಶನ್ ರಲ್ಲಿ ಈ ಬಗ್ಗೆ ಮಾಧ್ಯಮ ಮಂದಿ ಪ್ರಶ್ನಿಸಿದ್ದಕ್ಕೆ ಗರಂ ಆದ ನಟ, ಹೆತ್ತ ತಾಯಿಯನ್ನು ಯಾರಾದರೂ ಬಿಟ್ಟು ಕೊಡ್ತಾರೆಯೇ ಅಂತ ಮರು ಪ್ರಶ್ನಿಸಿದ್ದಾರೆ. ಇದು ಧಾರ್ಮಿಕ ಕ್ಷೇತ್ರ. ಇಲ್ಲೆಲ್ಲ ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.
ಭಾನುವಾರ ಬೆಳಗ್ಗೆ ನಟ ದರ್ಶನ್ ಅವರು ಮಂಗಳೂರು ಹೊರವಲಯದ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಾಧ್ಯಮದವರು ದರ್ಶನ್ ಅವರಲ್ಲಿ ಕೊರಗಜ್ಜನಲ್ಲಿ ಪ್ರಾರ್ಥನೆ ಮಾಡಿ ಏನ್ ಬೇಡಿಕೆ ಸಲ್ಲಿಸಿದ್ರಿ ಎಂದು ಪ್ರಶ್ನಿಸಿದ್ದಕ್ಕೆ ಬೇಡಿಕೆ ನಿಮ್ಮಲ್ಲಿ ಹೇಳಿದ್ರೆ ನೀವು ನೆರವೇರಿಸ್ತೀರಾ ಎಂದು ಮಾಸ್ ಆಗಿ ಉತ್ತರಿಸಿದ್ದಾರೆ. ಸುಮಲತಾ ಪರ ಪ್ರಚಾರದ ಬಗ್ಗೆ ಕೇಳಿದ್ದಕ್ಕೆ ಗರಂ ಆಗಿ ಮುನ್ನಡೆದಿದ್ದು ಹೆತ್ತ ತಾಯಿನ ನೀವಾದರೂ ಬಿಟ್ಟು ಕೊಡ್ತೀರಾ ಸರ್ ಎಂದು ಮಾಧ್ಯಮದವರನ್ನ ಪ್ರಶ್ನಿಸಿದ್ದಾರೆ. ಮೊನ್ನೆವರೆಗೂ ಸುಮಲತಾ ಅಮ್ಮನ ಜೊತೆ ಇದ್ದೆ. ಈಗ ಅವರ ಕೈ ಬಿಟ್ರೆ ಆಗುತ್ತಾ ,ಅಮ್ಮ ಅಮ್ಮನೆ ಸರ್ ಎಂದಿದ್ದಾರೆ.




ಬಹಳಷ್ಟು ಸ್ನೇಹಿತರು ಕೊರಗಜ್ಜನ ಬಗ್ಗೆ ಹೇಳಿದ್ದರು. ಮಂಗಳೂರಿಗೆ ಅನೇಕ ಬಾರಿ ಬಂದರೂ ಇವತ್ತೇ ಮೊದಲ ಬಾರಿ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ್ದು ತುಂಬ ಖುಷಿ ಆಗಿದೆ ಎಂದರು. ದೈವಾರಾಧನೆಯ ಚಿತ್ರ ನಿರ್ಮಾಣದ ಬಗ್ಗೆ ಯೋಜನೆ ಇಲ್ಲ ಎಂದರು. ಚಿತ್ರ ನಟ ಚಿಕ್ಕಣ್ಣ ದರ್ಶನ್ ಜತೆಗಿದ್ದರು. ಕೊರಗಜ್ಜನ ಕ್ಷೇತ್ರದ ಆಡಳಿತ ಮಂಡಳಿ ಮುಖ್ಯಸ್ಥರು ನಟರನ್ನ ಶಾಲು ಹೊದಿಸಿ ಸನ್ಮಾನಿಸಿದರು.
Kannada actor Darshan visits koragajja temple at kuthar in Mangalore. Comes to pray for the success of Sumalatha for her upcoming elections.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm