ಬ್ರೇಕಿಂಗ್ ನ್ಯೂಸ್
12-03-24 07:13 pm Mangalore Correspondent ಕರಾವಳಿ
ಮಂಗಳೂರು, ಮಾ.12: ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ನೀಡುವಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ನೀಡಿದೆ. ಇದು ಸ್ವಾಗತಾರ್ಹ ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡಲು ಸೂಕ್ತ ಕ್ರಮ ವಹಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್.ಆರ್ ಹರೀಶ್ ಆಚಾರ್ಯ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಈ ತೀರ್ಮಾನವು ಅತ್ಯಂತ ಸಮಂಜಸವಾಗಿದೆ. ಇದು ಸಹಜ ನ್ಯಾಯದ ತತ್ವವನ್ನು ಪಾಲಿಸುತ್ತದೆ.
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ವೃತ್ತಿ ಪ್ರಗತಿ ಯೋಜನೆ ನಿಯಮಾವಳಿ ಅನುಸಾರ ಅರ್ಹತೆಯನ್ನು ಹೊಂದಿರುವ ಸರ್ಕಾರಿ ಕಾಲೇಜುಗಳು ಹಾಗೂ ಅನುದಾನಿತ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ಗ್ರಂಥಪಾಲಕರು ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಿಯಮಾವಳಿಯಂತೆ ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಅರ್ಹ ಪ್ರಾಧ್ಯಾಪಕರುಗಳಿಗೆ ಇದು ಅನ್ವಯವಾಗುತ್ತದೆ. ಆದುದರಿಂದ ಇಂತಹ ಅರ್ಹ ಪ್ರಾಧ್ಯಾಪಕರುಗಳಿಗೆ ಅವರು ಅರ್ಹತೆ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯಗಳನ್ನು ನೀಡಲು ಸೂಕ್ತ ಕ್ರಮವಿಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನವನ್ನು ನೀಡಬೇಕೆಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
Financial facility to the promoted Assistant Professors from the date of eligibility is needed says Harish Acharya in Mangalore
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm