ಬ್ರೇಕಿಂಗ್ ನ್ಯೂಸ್
12-03-24 08:40 pm Mangalore Correspondent ಕರಾವಳಿ
ಮಂಗಳೂರು, ಮಾ.12: ನಗರದ ಸರ್ಕಿಟ್ ಹೌಸ್ - ಬಿಜೈ ರಸ್ತೆಗೆ ಮಾಜಿ ರಕ್ಷಣಾ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲೋಕಸಭಾ ಚುನಾವಣೆ ಬಳಿಕ ಈ ರಸ್ತೆಯ ಹೆಸರು ಅಧಿಕೃತ ನಾಮಫಲಕದೊಂದಿಗೆ ಹಾಕಲಾಗುವುದು ಎಂದು ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಬಿಜೈ ಪರಿಸರದಲ್ಲಿ ಹುಟ್ಟಿದ ಜಾರ್ಜ್ ಫೆರ್ನಾಂಡಿಸ್ ಒಂಬತ್ತು ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಕಾರ್ಮಿಕ ನಾಯಕರಾಗಿದ್ದಾರೆ. ಕೊಂಕಣ್ ರೈಲ್ವೆ ಹರಿಕಾರರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿಗೆ ದೇಶದ ಪ್ರಧಾನಿ ಮೋದಿ ಪದ್ಮವಿಭೂಷಣ ನೀಡಿದ್ದಾರೆ. ಮಂಗಳೂರು ಮನಪಾ ಸಾಮಾನ್ಯ ಸಭೆಯಲ್ಲಿ ಜಯಾನಂದ್ ಅಂಚನ್ ಅವರ ಅವಧಿಯಲ್ಲಿ ಈ ಬಗ್ಗೆ ಮನವಿ ಮಾಡಲಾಗಿತ್ತು. ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚಾರ್ಡ್ ಮೋರಾಸ್ ಅವರು ಕೂಡ ರಸ್ತೆಗೆ ಮರು ನಾಮಕರಣ ಮಾಡುವಂತೆ ಮನವಿ ಮಾಡಿದ್ದರು. ರಸ್ತೆ ಮರು ನಾಮಕರಣದ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಧನ್ಯವಾದಗಳು ಎಂದು ಹೇಳಿದರು.
ಮಂಗಳೂರಿನ ನಾರಾಯಣ ಗುರು ವೃತ್ತ ನಿರ್ವಹಣೆಯನ್ನು ಮೂಡಾದಿಂದ ಮಾಡಲಾಗುತ್ತಿದೆ. ಈ ವೃತ್ತದ ನಿರ್ವಹಣೆಯನ್ನು ಕುದ್ರೋಳಿ ದೇವಸ್ಥಾನ ಆಡಳಿತ ಮಂಡಳಿ ಕೇಳಿದ್ದು ಈ ಬಗ್ಗೆ ಪರೀಶಿಲನೆ ನಡೆಸ್ತೇವೆ ಎಂದರು.
ನೀರಿನ ಕೊರತೆ ವಿಚಾರ ಪ್ರಸ್ತಾಪಿಸಿದ ಮೇಯರ್, ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕೊರತೆ ಇಲ್ಲ. ಬೇಸಿಗೆಗೂ ನೀರಿನ ಸಮಸ್ಯೆ ಆಗುವುದಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ಕೈಗಾರಿಕೆಗಳಿಗೆ ನೀರಿನ ಮಿತ ಬಳಕೆ ಮಾಡುವಂತೆ ಸೂಚಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಜನರು ನೀರನ್ನು ಮಿತ ಬಳಕೆ ಮಾಡಬೇಕು ಎಂದು ಹೇಳಿದರು.
Mayor Sudheer Shetty Kannur announced on March 12 that the road stretch from Circuit House to Bejai Circle will be renamed after the late Padma Bhushan recipient, George Fernandes.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm