ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm