ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:35 pm
HK News Desk
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm