ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm