ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm