ಬ್ರೇಕಿಂಗ್ ನ್ಯೂಸ್
13-03-24 09:36 pm Mangaluru Correspondent ಕರಾವಳಿ
ಮಂಗಳೂರು, ಮಾ.13: ಬಿಜೆಪಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕ್ಯಾ. ಬೃಜೇಶ್ ಚೌಟ ಕದ್ರಿಯಲ್ಲಿರುವ ಹುತಾತ್ಮ ವೀರ ಯೋಧರ ಸ್ಮಾರಕಕ್ಕೆ ಬಂದು ನಮನ ಸಲ್ಲಿಸಿದ್ದಾರೆ. ವೀರ ಯೋಧರ ಸ್ಮಾರಕದಲ್ಲಿ ಮೊಂಬತ್ತಿ ಉರಿಸಿ ಮಂಡಿಯೂರಿ ನಮಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯ, ದೇಶದ ಎಲ್ಲ ನಾಯಕರನ್ನು ಉಲ್ಲೇಖಿಸಿ ಅಭಿನಂದನೆ ಹೇಳಿದ ಬೃಜೇಶ್ ಚೌಟ, ಈ ಮಣ್ಣಿಗೆ, ದೈವ ದೇವರ ತುಳುನಾಡಿಗೆ ವಿಶೇಷ ಶಕ್ತಿಯಿದೆ. ದಕ್ಷಿಣ ಕನ್ನಡ ಎಂಬ ಅದ್ಭುತ ನೆಲದಲ್ಲಿ ಬಿಜೆಪಿ ಟಿಕೆಟ್ ಕೊಟ್ಟಿರುವುದಕ್ಕೆ ಋಣಿಯಾಗಿದ್ದೇನೆ. ಅಸಂಖ್ಯಾತ ದೇವ ದುರ್ಲಭ ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ ಎಂದರು.




ಸೈನಿಕನಾಗಿ ದೇಶ ಸೇವೆಗೈದು ದೇಶದ ಹಲವು ಕಡೆಗಳಲ್ಲಿ ಸಂಚರಿಸಿ ನೈಜ ಭಾರತವನ್ನು ಕಂಡಿದ್ದೇನೆ. ನಮ್ಮ ಮಣ್ಣಿನ ಮಕ್ಕಳ ಸಾಮರ್ಥ್ಯವನ್ನು ತಿಳಿದಿದ್ದೇನೆ. ಈ ದೇಶಕ್ಕಾಗಿ ಅಸಂಖ್ಯಾತ ಯೋಧರು ಬಲಿದಾನ ಮಾಡಿದ್ದಾರೆ. ಅವರ ಸ್ಮಾರಕಕ್ಕೆ ಬಂದು ಈಗ ನಮನ ಸಲ್ಲಿಸಿದ್ದೇನೆ. ಹಿಂದುತ್ವ ನನ್ನ ಬದ್ಧತೆ, ಅಭಿವೃದ್ಧಿಯೇ ಆದ್ಯತೆ ಎಂದು ಹೇಳಿದರು. ಕದ್ರಿ ಯುದ್ಧ ಸ್ಮಾರಕದ ಬಳಿ ನೂರಾರು ಕಾರ್ಯಕರ್ತರು ಸೇರಿ ಜೈಕಾರ ಘೋಷಣೆ ಕೂಗಿದ್ದಾರೆ.
Captain Brijesh Chowta mp ticket from BJP in Mangalore, pays tribute to martyrs at kadri seeks blessings. Chowta, a graduate of St. Aloysius College Mangaluru, obtained a Bachelor of Science degree in 2002, and later went on to obtain an Executive Business Management Programme from the Indian Institute of Management Indore in 2011.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm