ಬ್ರೇಕಿಂಗ್ ನ್ಯೂಸ್
14-03-24 01:49 pm Udupi Correspondent ಕರಾವಳಿ
ಉಡುಪಿ, ಮಾ.14: ತನ್ನದೇ ಬಸ್ಸಿನಡಿಗೆ ಬಿದ್ದು ಬಸ್ ಮಾಲಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತರು.
ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಬಸ್ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ಮಾಲಕ ದಯಾನಂದ ಶೆಟ್ಟಿ ಬಸ್ಸನ್ನು ಮಣಿಪಾಲದ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ರಿಪೇರಿಗೆ ನೀಡಿದ್ದರು.
ಬಸ್ ರಿಪೇರಿಗೆ ನೀಡಿ ಕೆಲವು ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ನಿನ್ನೆ ( ಮಾರ್ಚ್ 13 ) ಬಸ್ ನೋಡಲೆಂದು ಗ್ಯಾರೇಜ್ಗೆ ತೆರಳಿದ್ದು ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ ಅವರನ್ನು ನೋಡದೆ ಬಸ್ಸನ್ನು ಏಕಾಏಕಿ ಚಲಾಯಿಸಿದ್ದು ದಯಾನಂದ ಶೆಟ್ಟಿ ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ಗ್ಯಾರೇಜ್ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ್ದರಿಂದ ಬಸ್ ಮುಂದಕ್ಕೆ ಚಲಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳದಲ್ಲಿದ್ದವರು ದಯಾನಂದ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Bus owner dies after being struck by his own bus at udupi. The victim, identified as Dayanand Shetty, was inspecting his bus, which was parked for repairs at a garage in Athrady.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm