ಬ್ರೇಕಿಂಗ್ ನ್ಯೂಸ್
14-03-24 01:49 pm Udupi Correspondent ಕರಾವಳಿ
ಉಡುಪಿ, ಮಾ.14: ತನ್ನದೇ ಬಸ್ಸಿನಡಿಗೆ ಬಿದ್ದು ಬಸ್ ಮಾಲಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತರು.
ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಬಸ್ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ಮಾಲಕ ದಯಾನಂದ ಶೆಟ್ಟಿ ಬಸ್ಸನ್ನು ಮಣಿಪಾಲದ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ರಿಪೇರಿಗೆ ನೀಡಿದ್ದರು.
ಬಸ್ ರಿಪೇರಿಗೆ ನೀಡಿ ಕೆಲವು ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ನಿನ್ನೆ ( ಮಾರ್ಚ್ 13 ) ಬಸ್ ನೋಡಲೆಂದು ಗ್ಯಾರೇಜ್ಗೆ ತೆರಳಿದ್ದು ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ ಅವರನ್ನು ನೋಡದೆ ಬಸ್ಸನ್ನು ಏಕಾಏಕಿ ಚಲಾಯಿಸಿದ್ದು ದಯಾನಂದ ಶೆಟ್ಟಿ ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ಗ್ಯಾರೇಜ್ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ್ದರಿಂದ ಬಸ್ ಮುಂದಕ್ಕೆ ಚಲಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳದಲ್ಲಿದ್ದವರು ದಯಾನಂದ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Bus owner dies after being struck by his own bus at udupi. The victim, identified as Dayanand Shetty, was inspecting his bus, which was parked for repairs at a garage in Athrady.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm