ಬ್ರೇಕಿಂಗ್ ನ್ಯೂಸ್
14-03-24 10:49 pm Mangalore Correspondent ಕರಾವಳಿ
ಮಂಗಳೂರು, ಮಾ.14: ಮಂಗಳೂರಿನ ಹೆಸರಾಂತ ಬಿಲ್ಡರ್ ರೋಹಣ್ ಮೊಂತೇರೊ ಮತ್ತೊಂದು ರೋಹಣ್ ಎಸ್ಟೇಟ್ ಅನಾವರಣ ಮಾಡಿದ್ದಾರೆ. ಮಂಗಳೂರು ನಗರ ಹೊರವಲಯದ ನೀರುಮಾರ್ಗದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ರೋಹನ್ ಎಸ್ಟೇಟ್ ಒಂದನ್ನು ರೆಡಿ ಮಾಡಿದ್ದು, ಗ್ರಾಹಕರ ಮುಂದಿಟ್ಟಿದ್ದಾರೆ.
ಕಾಂಕ್ರೀಟ್ ರಸ್ತೆ, ಕ್ಲಬ್ ಹೌಸ್, ಸುಂದರ ಉದ್ಯಾನ, ಮಿನಿ ಸೂಪರ್ ಮಾರ್ಕೆಟ್, ಕುಡಿಯುವ ನೀರಿನ ಸೌಲಭ್ಯ, ಅತ್ಯಾಧುನಿಕ ಈಜುಕೊಳ ಮತ್ತಿತರ ಸೌಲಭ್ಯಗಳನ್ನು ಒಳಗೊಂಡ ರೋಹನ್ ಎಸ್ಟೇಟ್ ಕೇವಲ ವಾಸಸ್ಥಳ ಆಗಿರದೆ, ಆಧುನಿಕ ಮಾದರಿಯ ಎಲ್ಲ ವಸತಿ ಸೌಲಭ್ಯಗಳನ್ನು ಒಳಗೊಂಡಿರಲಿದೆ. 9.48 ಎಕರೆ ವಿಸ್ತಾರದ ವಿಶಾಲ ವಸತಿ ಬಡಾವಣೆಯಲ್ಲಿ ಗ್ರಾಹಕರಿಗೆ 7ರಿಂದ ಹತ್ತು ಸೆಂಟ್ಸ್ ವ್ಯಾಪ್ತಿಯ ಸಣ್ಣ ಲೇಔಟ್ ಗಳನ್ನು ಖರೀದಿಗೆ ನೀಡಲಾಗುತ್ತಿದೆ. ಗ್ರಾಹಕರಿಗೆ ಬೇಕಾದ ಶೈಲಿಯಲ್ಲಿ ಆಧುನಿಕ ಮಾದರಿಯಲ್ಲಿ ಮನೆ ಕಟ್ಟಿಕೊಡುವ ಸೌಲಭ್ಯವೂ ಇಲ್ಲಿರಲಿದೆ.





ಒಟ್ಟು 96 ನಿವೇಶನಗಳಿದ್ದು ಆರಂಭಿಕ ಆಫರ್ ಆಗಿ ಒಂದು ಲಕ್ಷ ರೂಪಾಯಿ ಕಡಿತದಲ್ಲಿ ಲೇಔಟ್ ನೀಡಲಾಗುವುದು ಎಂದು ರೋಹನ್ ಸಂಸ್ಥೆಯ ಮಾಲಕ ರೋಹನ್ ಮೊಂತೇರೊ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಲೇಔಟ್ ಸಂಕೀರ್ಣದಲ್ಲಿ ಸಿಸಿಟಿವಿ, ಸ್ವಿಮ್ಮಿಂಗ್ ಪೂಲ್, ವಾಕಿಂಗ್ ಇಂಟರ್ಲಾಕ್, ಮಕ್ಕಳಿಗೆ ಆಟದ ಮೈದಾನ ಇರಲಿದೆ. ಖಾಲಿ ಜಾಗ ಇರುವಲ್ಲಿ ಹಣ್ಣುಗಳ ಗಿಡ ನೆಟ್ಟು ಹಸಿರೀಕರಣ ಮಾಡಲಾಗಿದೆ. ನೀರುಮಾರ್ಗ ಜಂಕ್ಷನ್ ನಿಂದ ಕೇವಲ 200 ಮೀಟರ್ ದೂರದಲ್ಲಿ ರೋಹಣ್ ಎಸ್ಟೇಟ್ ನಿರ್ಮಾಣವಾಗಿದೆ. 30 ವರ್ಷಗಳಿಂದ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಲ್ಲಿ ಹೆಸರು ಮಾಡಿರುವ ರೋಹನ್ ಮೊಂತೇರೊ ಅವರು ಪಕ್ಷಿಕೆರೆ ಬಳಿಕ ನೀರುಮಾರ್ಗದಲ್ಲಿ ವಿಶಿಷ್ಟ ರೀತಿಯ ಬಡಾವಣೆ ನಿರ್ಮಿಸಿದ್ದಾರೆ.
Rohan Estate Neermarga Hills is being developed amidst the tranquil and picturesque surroundings of Neermarga, renowned for its natural beauty. It offers a blend of serene ambience and sophisticated amenities essential for a modern lifestyle.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm