ಬ್ರೇಕಿಂಗ್ ನ್ಯೂಸ್
27-11-20 06:10 pm Mangalore Correspondent ಕರಾವಳಿ
ಬೆಳ್ತಂಗಡಿ, ನ.27 : ವಿದ್ಯುತ್ ಕಂಬದ ಸ್ಥಳಾಂತರ ಕಾಮಗಾರಿ ವೇಳೆ ಶಾಕ್ ತಗುಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಇಲ್ಲಿನ ಕಳೆಂಜ ಎಂಬಲ್ಲಿ ನಡೆದಿದೆ.
ಮೂಡಬಿದ್ರೆಯ ಕುಮಾರ್ ಎಲೆಕ್ಟ್ರಿಕಲ್ಸ್ ಸಿಬ್ಬಂದಿ ಪ್ರತಾಪ್(20) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಮೂಡಬಿದ್ರೆಯ ನಾಗಪ್ಪ ಮತ್ತು ಕಿಶೋರ್ ಎಂಬವರು ಗಾಯಗೊಂಡಿದ್ದಾರೆ.


ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿತ್ತು. ಕೆಲಸ ಮುಗಿದ ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಳಿಸದೆ ಕಂಬದಲ್ಲಿ ಕೆಲಸ ನಿರ್ವಹಿಸಲು ತೊಡಗಿದ್ದರು. ಈ ವೇಳೆ ಶಾಕ್ ಹೊಡೆದಿದ್ದು ಕಾರ್ಮಿಕ ಕಂಬದಲ್ಲೇ ಸಾವನ್ನಪ್ಪಿದ್ದಾನೆ.
ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಮೆಸ್ಕಾಂ ನಿರ್ಲಕ್ಷ್ಯ ಮಾಡಿದ್ದೇ ಘಟನೆಗೆ ಕಾರಣ ಎಂಬ ಆರೋಪ ವ್ಯಕ್ತವಾಗಿದೆ.
Video:
In a tragic incident Lineman Dies of Electric Shock while he was working on the pole at Belthangady. Other three persons are said to be critical.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am