ಬ್ರೇಕಿಂಗ್ ನ್ಯೂಸ್
27-11-20 06:10 pm Mangalore Correspondent ಕರಾವಳಿ
ಬೆಳ್ತಂಗಡಿ, ನ.27 : ವಿದ್ಯುತ್ ಕಂಬದ ಸ್ಥಳಾಂತರ ಕಾಮಗಾರಿ ವೇಳೆ ಶಾಕ್ ತಗುಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಇಲ್ಲಿನ ಕಳೆಂಜ ಎಂಬಲ್ಲಿ ನಡೆದಿದೆ.
ಮೂಡಬಿದ್ರೆಯ ಕುಮಾರ್ ಎಲೆಕ್ಟ್ರಿಕಲ್ಸ್ ಸಿಬ್ಬಂದಿ ಪ್ರತಾಪ್(20) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಮೂಡಬಿದ್ರೆಯ ನಾಗಪ್ಪ ಮತ್ತು ಕಿಶೋರ್ ಎಂಬವರು ಗಾಯಗೊಂಡಿದ್ದಾರೆ.


ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿತ್ತು. ಕೆಲಸ ಮುಗಿದ ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಳಿಸದೆ ಕಂಬದಲ್ಲಿ ಕೆಲಸ ನಿರ್ವಹಿಸಲು ತೊಡಗಿದ್ದರು. ಈ ವೇಳೆ ಶಾಕ್ ಹೊಡೆದಿದ್ದು ಕಾರ್ಮಿಕ ಕಂಬದಲ್ಲೇ ಸಾವನ್ನಪ್ಪಿದ್ದಾನೆ.
ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಮೆಸ್ಕಾಂ ನಿರ್ಲಕ್ಷ್ಯ ಮಾಡಿದ್ದೇ ಘಟನೆಗೆ ಕಾರಣ ಎಂಬ ಆರೋಪ ವ್ಯಕ್ತವಾಗಿದೆ.
Video:
In a tragic incident Lineman Dies of Electric Shock while he was working on the pole at Belthangady. Other three persons are said to be critical.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am