ಬ್ರೇಕಿಂಗ್ ನ್ಯೂಸ್
27-11-20 07:32 pm Udupi Reporter ಕರಾವಳಿ
ಉಡುಪಿ, ನವೆಂಬರ್ 27: ರಾಷ್ಟ್ರ ವಿರೋಧಿ ಬರಹ ಹಾಗೂ ರಾಷ್ಟ್ರ ವಿರೋಧಿ ಘೋಷಣೆ ಯಾರೇ ಹಾಕಿದರೂ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳೂರಿನಲ್ಲಿ ಉಗ್ರ ಸಂಘಟನೆಯನ್ನು ಬೆಂಬಲಿಸುವ ಗೋಡೆ ಬರಹ ಬರೆದಿರುವ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ನಳಿನ್ ಕುಮಾರ್ ಕಟೀಲ್, ರಾಷ್ಟ್ರ ವಿರೋಧಿ ಘೋಷಣೆ ಹಾಕಿದವರ ವಿರುದ್ಧ ನಮ್ಮ ಸರಕಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ದೇಶದ ಬೇರೆ ಬೇರೆ ಕಡೆಗಳಲ್ಲಿ ಲವ್ ಜಿಹಾದ್ ಸುದ್ದಿಯಾಗುತ್ತಿದೆ. ಈಗಾಗಲೇ ಪಕ್ಷ ಮತ್ತು ಪಕ್ಷದ ಕೋರ್ ಕಮಿಟಿಯಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ, ಸಿಎಂ ಒಪ್ಪಿಗೆ ನೀಡಿದ್ದಾರೆ. ಕರ್ನಾಟಕದಲ್ಲೂ ಲವ್ ಜಿಹಾದ್ ಮಾಡಿದವರ ಬಗ್ಗೆ ಕಠಿಣ ಕ್ರಮವನ್ನು ಸರಕಾರ ತೆಗೆದುಕೊಳ್ಳಲಿದೆ ಎಂದರು.
ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ನಳಿನ್ ಕುಮಾರ್ ಕಟಿಲ್, ಇದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಅವರು ಕೇಂದ್ರ ನಾಯಕರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಡಿಕೆಶಿಯವರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿಲ್ಲ:
ಮಂತ್ರಿಗಳು ಸಚಿವ ಸ್ಥಾನಕ್ಕೆ ಲಾಬಿ ಮಾಡಲು ದೆಹಲಿಗೆ ಹೋಗಿದ್ದಾರಾ ಎಂಬ ಪತ್ರಕರ್ತರ ಪ್ರಶ್ನೆಗೆ, ಕೇಂದ್ರದ ಅನುದಾನ ತರುವುದಕ್ಕೆ ಮಂತ್ರಿಗಳು ದೆಹಲಿಗೆ ಹೋಗುತ್ತಾರೆ. ಹೋದಾಗ ಕೇಂದ್ರ ನಾಯಕರ ಭೇಟಿ ಆಗುವುದು ಸಹಜ ಎಂದು ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಸಿಬಿಐ ತನಿಖೆ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಕೆಶಿಯವರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿಲ್ಲ, ಇದು ತಪ್ಪು. ಸಿಬಿಐ ಎಲ್ಲರ ಜೊತೆಗೂ ಸಮಾನವಾಗಿ ಕೆಲಸ ಮಾಡುತ್ತದೆ. ಕಾಂಗ್ರೆಸ್ ಸರಕಾರ ಕೂಡಾ ಹಲವಾರು ಜನರ ತನಿಖೆ ಮಾಡಿದೆ. ಹಾಗಾದರೆ, ಕಾಂಗ್ರೆಸ್ ಪಕ್ಷ ಸಿಬಿಐಯನ್ನು ದುರುಪಯೋಗಪಡಿಸಿಕೊಂಡಿತ್ತು ಎಂದು ಕೇಳಬೇಕಾಗುತ್ತದೆ ಎಂದಿದ್ದಾರೆ.
In an incident reported from the Bejai area in the city, miscreants have reportedly written “Lashkar Zindabad” on the wall of a appartment comound for which BJP President has ordered for strict action against the culprits.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am