ಬ್ರೇಕಿಂಗ್ ನ್ಯೂಸ್
27-11-20 08:39 pm Mangaluru Correspondant ಕರಾವಳಿ
ಮಂಗಳೂರು, ನ. 27: ಉಗ್ರರ ಪರ ಗೋಡೆ ಬರಹ ಕಂಡುಬಂದ ಪ್ರಕರಣದ ಬಗ್ಗೆ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ಈ ಬರಹ ಕಂಡುಬಂದಿತ್ತು. ಕಂಪೌಂಡ್ ಮೇಲೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿದ್ದು, ಉಗ್ರರನ್ನು ಮಂಗಳೂರಿಗೆ ಕರೆಸುವ ಬೆದರಿಕೆ ಹಾಕಲಾಗಿದೆ. ಸಂಘ ಪರಿವಾರಕ್ಕೆ ಬೆದರಿಕೆಯ ಮಾತುಗಳನ್ನು ಬರೆಯಲಾಗಿದೆ.

ಘಟನೆ ನಡೆದ ಸಮೀಪ ರಸ್ತೆಯ ಸುತ್ತಮುತ್ತ ಸಿ.ಸಿ. ಕ್ಯಾಮೆರಾಗಳಿದ್ದು, ಅದರಲ್ಲಿ ದಾಖಲಾಗಿರುವ ದೃಶ್ಯಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಉಗ್ರರ ಪರವಾದ ಬರಹ ಇದೇ ಮೊದಲ ಬಾರಿಗೆ ಕಂಡುಬಂದಿದೆ. ಈ ಹಿಂದೆ ನಕ್ಸಲ್ ಪರ ಬರಹಗಳು ಪತ್ತೆಯಾಗಿದ್ದವು. ಆದರೆ ಯಾರು ಬರೆದವರು ಎಂಬುದು ಪತ್ತೆಯಾಗಿರಲಿಲ್ಲ. ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
The Mangaluru City Police commissioner Vikas Kumar has launched a special team to nab the miscreants who unidentified miscreants have created the graffiti of Pro-terror at Bejai, Kadri in Mangalore.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm