ಬ್ರೇಕಿಂಗ್ ನ್ಯೂಸ್
17-03-24 09:18 pm Mangalore Correspondent ಕರಾವಳಿ
ಮಂಗಳೂರು, ಮಾ.17: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬಳಿಕ 48 ದಿನಗಳ ಮಂಡಲೋತ್ಸವ ಪೂಜೆ ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಇದೇ ವೇಳೆ, ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಜನವರಿ 30 ರಿಂದ ಮಾರ್ಚ್ 11ರ ವರೆಗೆ ಶ್ರದ್ಧಾಭಕ್ತಿಯಿಂದ ಮಂಡಲ ಪೂಜೆ ನೆರವೇರಿದೆ. ಇದೀಗ ಆ ಪವಿತ್ರ ಕ್ಷೇತ್ರದಿಂದ ಪುಣ್ಯಭೂಮಿ ತುಳುನಾಡಿಗೆ ಆಗಮಿಸಿರುವ ಶ್ರೇಷ್ಠ ಸಂತರನ್ನು ಸ್ವಾಗತಿಸುವ ಸೌಭಾಗ್ಯ ನಮ್ಮೆಲ್ಲರದ್ದು ಎಂದರು.



ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರಾದ ಪೂರ್ಣಿಮಾ, ಮನೋಹರ್ ಕದ್ರಿ, ವಿಹಿಂಪ ಪ್ರೊ. ಎಂ.ಬಿ ಪುರಾಣಿಕ್, ಸುಧಾಕರ ಪೇಜಾವರ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ ರಾವ್, ನೀಲೇಶ್ ಕಾಮತ್, ವಿನೋದ್ ಮೆಂಡನ್, ಮೋಹನ್ ಪೂಜಾರಿ, ರಾಜೇಂದ್ರ, ಪ್ರಕಾಶ್, ರಾಹುಲ್, ರಾಮ್ ಪ್ರಸಾದ್, ಪ್ರಶಾಂತ ಮರೋಳಿ ಉಪಸ್ಥಿತರಿದ್ದರು.
Pejawar Udupi Mutt pontiff welcomed grandly at Mangalore airport after 48 days of stay in Ayodhya.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm