ಬ್ರೇಕಿಂಗ್ ನ್ಯೂಸ್
17-03-24 09:18 pm Mangalore Correspondent ಕರಾವಳಿ
ಮಂಗಳೂರು, ಮಾ.17: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬಳಿಕ 48 ದಿನಗಳ ಮಂಡಲೋತ್ಸವ ಪೂಜೆ ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಇದೇ ವೇಳೆ, ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಜನವರಿ 30 ರಿಂದ ಮಾರ್ಚ್ 11ರ ವರೆಗೆ ಶ್ರದ್ಧಾಭಕ್ತಿಯಿಂದ ಮಂಡಲ ಪೂಜೆ ನೆರವೇರಿದೆ. ಇದೀಗ ಆ ಪವಿತ್ರ ಕ್ಷೇತ್ರದಿಂದ ಪುಣ್ಯಭೂಮಿ ತುಳುನಾಡಿಗೆ ಆಗಮಿಸಿರುವ ಶ್ರೇಷ್ಠ ಸಂತರನ್ನು ಸ್ವಾಗತಿಸುವ ಸೌಭಾಗ್ಯ ನಮ್ಮೆಲ್ಲರದ್ದು ಎಂದರು.



ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರಾದ ಪೂರ್ಣಿಮಾ, ಮನೋಹರ್ ಕದ್ರಿ, ವಿಹಿಂಪ ಪ್ರೊ. ಎಂ.ಬಿ ಪುರಾಣಿಕ್, ಸುಧಾಕರ ಪೇಜಾವರ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ ರಾವ್, ನೀಲೇಶ್ ಕಾಮತ್, ವಿನೋದ್ ಮೆಂಡನ್, ಮೋಹನ್ ಪೂಜಾರಿ, ರಾಜೇಂದ್ರ, ಪ್ರಕಾಶ್, ರಾಹುಲ್, ರಾಮ್ ಪ್ರಸಾದ್, ಪ್ರಶಾಂತ ಮರೋಳಿ ಉಪಸ್ಥಿತರಿದ್ದರು.
Pejawar Udupi Mutt pontiff welcomed grandly at Mangalore airport after 48 days of stay in Ayodhya.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm