ಬ್ರೇಕಿಂಗ್ ನ್ಯೂಸ್
17-03-24 11:01 pm Mangalore Correspondent ಕರಾವಳಿ
ಪುತ್ತೂರು, ಮಾ.17: ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ 1400 ಕೋಟಿ ಅನುದಾನ ತಂದಿದ್ದೇನೆಂದು ಹೇಳಿದ್ದನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ತನ್ನ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು. ಫೇಸ್ಬುಕ್ ಪೋಸ್ಟ್ ಹಾಕಿದ್ದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪುತ್ತೂರಿನ ಜಯಾನಂದ ಬಂಗೇರ ಮನೆಗೆ ತೆರಳಿ ಗೂಂಡಾ ವರ್ತನೆ ತೋರಿದ್ದಾರೆ.


ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಫ್ಲೆಕ್ಸ್ ರೆಡಿ ಮಾಡಿಸಿ, ಅದರಲ್ಲಿ ಅನುದಾನದ ಬಗ್ಗೆ ಬರೆದು ಜಯಾನಂದ ಬಂಗೇರ ಮನೆಯ ಮುಂದೆ ತಂದಿದ್ದರು. ಅಲ್ಲದೆ, ಅದರಲ್ಲಿ ಒಬ್ಬಾತ ಜಯಾನಂದ ಬಂಗೇರ ಮತ್ತು ಮನೆಯವರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿದ್ದಾನೆ. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದೀಯಲ್ಲಾ.. 1400 ಕೋಟಿ ಅನುದಾನ ಏನೆಲ್ಲ ಅನ್ನುವುದು ಇಲ್ಲಿ ಇದೆ, ಬಾ ನೋಡು ಅಂತ ಹೇಳಿ ನಿಂದಿಸಿದ್ದಾರೆ.
ಈ ವೇಳೆ, ಮನೆಯವರು ನೀವು ಮನೆಗೆ ಬಂದು ಯಾಕೆ ಪ್ರಶ್ನೆ ಮಾಡಬೇಕು. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದರೆ, ಅದರಲ್ಲೇ ಉತ್ತರ ನೀಡಬಹುದಿತ್ತಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದೇ ವಿಚಾರದಲ್ಲಿ ಎರಡೂ ಕಡೆಯವರು ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಗೂಂಡಾ ವರ್ತನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಅದರ ವಿಡಿಯೋವನ್ನು ಬಿಜೆಪಿ ಕಾರ್ಯಕರ್ತರು ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ನಡೆಯ ಬಗ್ಗೆ ಭಾರೀ ಟೀಕೆ ಕೇಳಿಬಂದಿದೆ.
Mangalore Congress leaders threaten Puttur BJP member for questioning MLA Ahok Rai 1400 fund.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm