ಬ್ರೇಕಿಂಗ್ ನ್ಯೂಸ್
17-03-24 11:01 pm Mangalore Correspondent ಕರಾವಳಿ
ಪುತ್ತೂರು, ಮಾ.17: ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ 1400 ಕೋಟಿ ಅನುದಾನ ತಂದಿದ್ದೇನೆಂದು ಹೇಳಿದ್ದನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ತನ್ನ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು. ಫೇಸ್ಬುಕ್ ಪೋಸ್ಟ್ ಹಾಕಿದ್ದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪುತ್ತೂರಿನ ಜಯಾನಂದ ಬಂಗೇರ ಮನೆಗೆ ತೆರಳಿ ಗೂಂಡಾ ವರ್ತನೆ ತೋರಿದ್ದಾರೆ.


ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಫ್ಲೆಕ್ಸ್ ರೆಡಿ ಮಾಡಿಸಿ, ಅದರಲ್ಲಿ ಅನುದಾನದ ಬಗ್ಗೆ ಬರೆದು ಜಯಾನಂದ ಬಂಗೇರ ಮನೆಯ ಮುಂದೆ ತಂದಿದ್ದರು. ಅಲ್ಲದೆ, ಅದರಲ್ಲಿ ಒಬ್ಬಾತ ಜಯಾನಂದ ಬಂಗೇರ ಮತ್ತು ಮನೆಯವರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿದ್ದಾನೆ. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದೀಯಲ್ಲಾ.. 1400 ಕೋಟಿ ಅನುದಾನ ಏನೆಲ್ಲ ಅನ್ನುವುದು ಇಲ್ಲಿ ಇದೆ, ಬಾ ನೋಡು ಅಂತ ಹೇಳಿ ನಿಂದಿಸಿದ್ದಾರೆ.
ಈ ವೇಳೆ, ಮನೆಯವರು ನೀವು ಮನೆಗೆ ಬಂದು ಯಾಕೆ ಪ್ರಶ್ನೆ ಮಾಡಬೇಕು. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದರೆ, ಅದರಲ್ಲೇ ಉತ್ತರ ನೀಡಬಹುದಿತ್ತಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದೇ ವಿಚಾರದಲ್ಲಿ ಎರಡೂ ಕಡೆಯವರು ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಗೂಂಡಾ ವರ್ತನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಅದರ ವಿಡಿಯೋವನ್ನು ಬಿಜೆಪಿ ಕಾರ್ಯಕರ್ತರು ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ನಡೆಯ ಬಗ್ಗೆ ಭಾರೀ ಟೀಕೆ ಕೇಳಿಬಂದಿದೆ.
Mangalore Congress leaders threaten Puttur BJP member for questioning MLA Ahok Rai 1400 fund.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm