ಬ್ರೇಕಿಂಗ್ ನ್ಯೂಸ್
18-03-24 10:56 pm Mangalore Correspondent ಕರಾವಳಿ
ಮಂಗಳೂರು, ಮಾ.18: ದೈವ, ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ಹಲ್ಲೆ, ದಬ್ಬಾಳಿಕೆ ನಡೆಸುವುದನ್ನು ಯಾವತ್ತೂ ಸಹಿಸಲ್ಲ. ಇದು ಇಲ್ಲಿಗೇ ಕೊನೆಯಾಗಬೇಕು. ಮುಂದೆ ಪುನರಾವರ್ತನೆ ಆದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಕರಾವಳಿಯ ಕಲಾವಿದರು, ನಿರ್ಮಾಪಕರು ಮತ್ತು ತಂತ್ರಜ್ಷರು ಎಚ್ಚರಿಕೆ ನೀಡಿದ್ದಾರೆ.
ನಾಟಕ, ಯಕ್ಷಗಾನ, ಸಿನಿಮಾ ಕ್ಷೇತ್ರಗಳ ಕಲಾವಿದರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯವನ್ನು ಖಂಡಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಕಲಾವಿದರು ಡಾನ್ ಬಾಸ್ಕೋ ಹಾಲ್ ನಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಶಾಂತಿಯುತ ಕಾಲ್ನಡಿಗೆ ಜಾಥಾ ಆಯೋಜಿಸಿದ್ದರು. ಆದ್ರೆ ಚುನಾವಣಾ ನೀತಿಸಂಹಿತೆ ಜಾರಿ ಇರೋದರಿಂದ ಜಿಲ್ಲಾಡಳಿತದಿಂದ ಅನುಮತಿ ದೊರಕದ ಕಾರಣ ಕಲಾವಿದರು ಡೋನ್ ಬೋಸ್ಕೋ ಹಾಲ್ ನಲ್ಲಿ ಎಲ್ಲಾ ಕಲಾವಿದರ ಅಭಿಪ್ರಾಯ ಸಂಗ್ರಹಿಸಿ, ಮುಂದೆ ಯಾವ ರೀತಿ ಸಮಸ್ಯೆ ಬಗೆಹರಿಸಬೇಕೆಂಬುದರ ವಿಚಾರದಲ್ಲಿ ಚರ್ಚೆ ನಡೆಸಿದರು. ಸಹಿ ಸಂಗ್ರಹ ಬಳಿಕ ಆಯ್ದ ಕಲಾವಿದರು ದ.ಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ತುಳು ನಾಟಕ ಕಲಾವಿದರ ಒಕ್ಕೂಟ, ಜಿಲ್ಲಾ ರಂಗ ಸಮ್ಮಿಲನ ವೇದಿಕೆ, ಕೋಸ್ಟಲ್ ವುಡ್ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟ ಮತ್ತು ಯಕ್ಷಗಾನ ಕಲಾವಿದರು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸರಪಾಡಿ ಅಶೋಕ್ ಶೆಟ್ಟಿ , ಪ್ರಕಾಶ್ ತುಮಿನಾಡು, ಲಯನ್ ಕಿಶೋರ್ ಡಿ ಶೆಟ್ಟಿ ಮತ್ತಿತರ ಕಲಾವಿದರು ಭಾಗವಹಿಸಿದ್ದರು.
The Union of Tulu Drama Artists (R) Mangaluru, in collaboration with the District Theater Association Forum, Dakshina Kannada (DK), Udupi, and Kasargod, organized a foot-march condemning the ongoing oppression and violence against artists in the fields of drama, Yakshagana, and cinema from the artists of DK, Udupi, and Kasargod districts on Monday, March 18, at Don Bosco Hall.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm