ಬ್ರೇಕಿಂಗ್ ನ್ಯೂಸ್
18-03-24 10:56 pm Mangalore Correspondent ಕರಾವಳಿ
ಮಂಗಳೂರು, ಮಾ.18: ದೈವ, ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ಹಲ್ಲೆ, ದಬ್ಬಾಳಿಕೆ ನಡೆಸುವುದನ್ನು ಯಾವತ್ತೂ ಸಹಿಸಲ್ಲ. ಇದು ಇಲ್ಲಿಗೇ ಕೊನೆಯಾಗಬೇಕು. ಮುಂದೆ ಪುನರಾವರ್ತನೆ ಆದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಕರಾವಳಿಯ ಕಲಾವಿದರು, ನಿರ್ಮಾಪಕರು ಮತ್ತು ತಂತ್ರಜ್ಷರು ಎಚ್ಚರಿಕೆ ನೀಡಿದ್ದಾರೆ.
ನಾಟಕ, ಯಕ್ಷಗಾನ, ಸಿನಿಮಾ ಕ್ಷೇತ್ರಗಳ ಕಲಾವಿದರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯವನ್ನು ಖಂಡಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಕಲಾವಿದರು ಡಾನ್ ಬಾಸ್ಕೋ ಹಾಲ್ ನಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಶಾಂತಿಯುತ ಕಾಲ್ನಡಿಗೆ ಜಾಥಾ ಆಯೋಜಿಸಿದ್ದರು. ಆದ್ರೆ ಚುನಾವಣಾ ನೀತಿಸಂಹಿತೆ ಜಾರಿ ಇರೋದರಿಂದ ಜಿಲ್ಲಾಡಳಿತದಿಂದ ಅನುಮತಿ ದೊರಕದ ಕಾರಣ ಕಲಾವಿದರು ಡೋನ್ ಬೋಸ್ಕೋ ಹಾಲ್ ನಲ್ಲಿ ಎಲ್ಲಾ ಕಲಾವಿದರ ಅಭಿಪ್ರಾಯ ಸಂಗ್ರಹಿಸಿ, ಮುಂದೆ ಯಾವ ರೀತಿ ಸಮಸ್ಯೆ ಬಗೆಹರಿಸಬೇಕೆಂಬುದರ ವಿಚಾರದಲ್ಲಿ ಚರ್ಚೆ ನಡೆಸಿದರು. ಸಹಿ ಸಂಗ್ರಹ ಬಳಿಕ ಆಯ್ದ ಕಲಾವಿದರು ದ.ಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ತುಳು ನಾಟಕ ಕಲಾವಿದರ ಒಕ್ಕೂಟ, ಜಿಲ್ಲಾ ರಂಗ ಸಮ್ಮಿಲನ ವೇದಿಕೆ, ಕೋಸ್ಟಲ್ ವುಡ್ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟ ಮತ್ತು ಯಕ್ಷಗಾನ ಕಲಾವಿದರು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸರಪಾಡಿ ಅಶೋಕ್ ಶೆಟ್ಟಿ , ಪ್ರಕಾಶ್ ತುಮಿನಾಡು, ಲಯನ್ ಕಿಶೋರ್ ಡಿ ಶೆಟ್ಟಿ ಮತ್ತಿತರ ಕಲಾವಿದರು ಭಾಗವಹಿಸಿದ್ದರು.
The Union of Tulu Drama Artists (R) Mangaluru, in collaboration with the District Theater Association Forum, Dakshina Kannada (DK), Udupi, and Kasargod, organized a foot-march condemning the ongoing oppression and violence against artists in the fields of drama, Yakshagana, and cinema from the artists of DK, Udupi, and Kasargod districts on Monday, March 18, at Don Bosco Hall.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm