ಬ್ರೇಕಿಂಗ್ ನ್ಯೂಸ್
19-03-24 09:35 pm Mangalore Correspondent ಕರಾವಳಿ
ಪುತ್ತೂರು, ಮಾ.19: ಇಲ್ಲಿನ ನೆಲ್ಲಿಕಟ್ಟೆ ಸಮೀಪದ ಅಂಗನವಾಡಿ ಕೇಂದ್ರವೊಂದರ ಬೀಗ ಒಡೆದು ರಾತ್ರಿ ವೇಳೆ ನುಗ್ಗಿದ್ದ ಖದೀಮರು ಮಕ್ಕಳಿಗಿಟ್ಟ ಮೊಟ್ಟೆಯನ್ನು ಒಡೆದು ಆಮ್ಲೆಟ್ ಮಾಡಿದ್ದಲ್ಲದೆ, ಕಾಂಡೋಮ್ ಬಳಸಿ ಅಂಗನವಾಡಿ ಒಳಗಡೆಯೇ ಅನೈತಿಕ ಚಟುವಟಿಕೆ ನಡೆಸಿ ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ.
ಬೆಳಗ್ಗೆ ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಒಳಗೆ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದೆ, ಮಕ್ಕಳಿಗೆ ಕೊಡಲೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿದ್ದಾರೆ. ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ಮೇಲಿದ್ದ ಪಾತ್ರೆಯ ಮೇಲೆ ಆಮ್ಲೆಟ್ ತಯಾರಿಸಿದ್ದು ಕಂಡುಬಂದಿದೆ.

ತಮ್ಮ ಎಲ್ಲ ಕಾರ್ಯ ಮುಗಿಸಿ ಅಂಗನವಾಡಿ ಕಟ್ಟಡದಲ್ಲಿದ್ದ ಸಿಸಿ ಕ್ಯಾಮರಾವನ್ನು ಎಗರಿಸಿದ್ದು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ. ಅದೇ ಜಾಗದಲ್ಲಿ ಕಾಂಡೋಮ್ ಪ್ಯಾಕೆಟ್ ಮತ್ತು ಬಳಸಿ ಬಿಸಾಕಿದ ಕಾಂಡೋಮ್ ಪತ್ತೆಯಾಗಿದೆ. ಹೀಗಾಗಿ ಅನೈತಿಕ ಚಟುವಟಿಕೆ ಕಾರಣಕ್ಕೆ ಅಂಗನವಾಡಿಯನ್ನು ಬಳಸಿಕೊಂಡಿದ್ದರೇ ಎಂಬ ಅನುಮಾನ ಉಂಟಾಗಿದೆ. ಜನ ಸಂಚಾರ ಇಲ್ಲದ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡವಿದ್ದು ರಾತ್ರಿ ತೀಟೆ ತೀರಿಸಲು ಯಾರೋ ಬೀಗ ಒಡೆದಿರಬೇಕೆಂಬ ಸಂಶಯ ಉಂಟಾಗಿದೆ. ಪುತ್ತೂರು ಪೊಲೀಸರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Mangalore Puttur miscreants steal eggs from Anganwadi, condoms found. Miscreants have fired egg and also thrown the used condom. Puttur police are now investigating the case..
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm