ಬ್ರೇಕಿಂಗ್ ನ್ಯೂಸ್
20-03-24 11:55 am Mangalore Correspondent ಕರಾವಳಿ
ಮಂಗಳೂರು, ಮಾ.20: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 19 ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡೀಪಾರುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಮೂಡುಬಿದಿರೆಯ ಅತ್ತೂರು ಅಸೀಬ್(40), ಕಾಟಿಪಳ್ಳದ ಶ್ರೀನಿವಾಸ್ ಎಚ್.(24), ಬಜ್ಪೆ ಶಾಂತಿಗುಡ್ಡದ ಮಹಮ್ಮದ್ ಸಫ್ವಾನ್ (28), ಬೋಂದೇಲ್ ನ ಜಯೇಶ್ ಯಾನೆ ಸಾಚು(28), ನೀರುಮಾರ್ಗ ಭಟ್ರಕೋಡಿಯ ವರುಣ್ ಪೂಜಾರಿ(30), ಅಶೋಕ ನಗರದ ಮಹಮ್ಮದ್ ಅಜೀಜ್(40), ಕಾವೂರಿನ ಮಹಮ್ಮದ್ ಇಶಾಮ್ (30), ಸುರತ್ಕಲ್ ಇಡ್ಯಾದ ಕಾರ್ತಿಕ್ ಶೆಟ್ಟಿ(28), ಕೈಕಂಬ- ಗಣೇಶಪುರದ ದೀಕ್ಷಿತ್ ಪೂಜಾರಿ(23), ಕೃಷ್ಣಾಪುರದ ಲಕ್ಷ್ಮೀಶ್ ಉಳ್ಳಾಲ(27), ಬೊಂಡಂತಿಲದ ಕಿಶೋರ್ ಸನಿಲ್ (36), ಉಳ್ಳಾಲ ಕೋಡಿಯ ಹಸೈನಾರ್ ಸೈಯದ್ ಆಲಿ (38), ಕುದ್ರೋಳಿ ಕರ್ಬಲಾ ರಸ್ತೆಯ ಅಬ್ದುಲ್ ಜಲೀಲ್ (28), ಬೋಳೂರಿನ ರೋಶನ್ ಕಿಣಿ(18), ಕಸಬಾ ಬೆಂಗರೆಯ ಅಹ್ಮದ್ ಸಿನಾನ್ (21), ಜಪ್ಪಿನಮೊಗರಿನ ದಿತೇಶ್ ಕುಮಾರ್ (28), ಬಜಾಲ್ ಕುತ್ತಡ್ಕದ ಗುರುಪ್ರಸಾದ್ (38) ಮತ್ತು ಭರತ್ ಪೂಜಾರಿ(31), ಜಪ್ಪು ಕುಡುಪಾಡಿಯ ಸಂದೀಪ್ ಶೆಟ್ಟಿ(37) ಗಡೀಪಾರು ಆದೇಶಕ್ಕೆ ಒಳಗಾದ ರೌಡಿಗಳು.
ಇವರ ವಿರುದ್ಧ ಮಂಗಳೂರು ನಗರದ ಹಲವಾರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಲ್ಲಿ ವಿವಿಧ ಠಾಣಾಧಿಕಾರಿಗಳ ವರದಿಯ ಪ್ರಕಾರ 19 ರೌಡಿಶೀಟರ್ ಗಳ ವಿರುದ್ಧ ಪೊಲೀಸ್ ಕಮಿಷನರ್ ಗಡೀಪಾರು ಆದೇಶ ಮಾಡಿದ್ದಾರೆ. ಈ ತಿಂಗಳ ಆರಂಭದಲ್ಲಿ 7 ರೌಡಿಶೀಟರ್ ಗಳ ವಿರುದ್ಧ ಗಡೀಪಾರು ಆದೇಶ ಹೊರಡಿಸಲಾಗಿತ್ತು. ಈ ರೌಡಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ಸ್ಥಳಾಂತರಿಸಿದ್ದು ಅವರ ಚಟುವಟಿಕೆ ಬಗ್ಗೆ ನಿಗಾ ಇರಿಸಲಾಗುವುದು. ಪದೇ ಪದೇ ಅಪರಾಧ ಕೃತ್ಯಗಳನ್ನು ಎಸಗುವ 367 ಮಂದಿಯ ವಿರುದ್ಧ ಆಯಾ ಠಾಣೆಗಳಲ್ಲಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
19 rowdies from Mangalore issues exile order over lok sabha elections 2024. In an effort to conduct Lok Sabha elections 2024 peacefully and fairly based on guidelines of the Election Commission of India, the Mangaluru city police commissionerate has been implementing preventive measures to maintain public peace and order within its jurisdiction.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm