ಬ್ರೇಕಿಂಗ್ ನ್ಯೂಸ್
21-03-24 06:10 pm Mangalore Correspondent ಕರಾವಳಿ
ಮಂಗಳೂರು, ಮಾ.21: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತಕ್ಕೀಡಾಗಿ ಮಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಸೌದಿ ಅರೇಬಿಯಾದ ತಾಯಿಫ್ ಎಂಬಲ್ಲಿ ಭೀಕರ ಕಾರು ಅಪಘಾತ ಆಗಿದೆ. ಮಂಗಳೂರಿನ ಹಳೆಯಂಗಡಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು ಕಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿ ಹಿಬಾ ( 29), ಆಕೆಯ ಪತಿ ಮಹಮ್ಮದ್ ರಮೀಝ್ (34), ಮಕ್ಕಳಾದ ಆರೂಶ್ (3) ಮತ್ತು ಇನ್ನೊಂದು ಹಸುಗೂಸು ಮೃತಪಟ್ಟವರು. ಕಾರಿನಲ್ಲಿದ್ದ ಹಿಬಾ ಅವರ ಸಹೋದರಿಯ ಮಗಳು ಫಾತಿಮಾ (19) ಗಂಭೀರ ಗಾಯಗೊಂಡಿದ್ದಾರೆ.
ಇವರು ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಮೀಝ್ ಕಾರು ಚಲಾಯಿಸುತ್ತಿದ್ದರು. ರಿಯಾದ್ ನಿಂದ ತಾಯೀಫ್ ಗೆ ತೆರಳುತ್ತಿದ್ದಾಗ ಅಲ್ಲಿಂದ ಸುಮಾರು 250 ಕಿ.ಮೀ. ದೂರದ ಝುಲ್ಫಾ ಎಂಬಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಕಾರು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿ ಬಿದ್ದಿದೆ.
A devastating accident has resulted in the loss of four members of a Mangalorean family, including a 3-month-old infant, during their journey from Qatar to Madinah to perform Umrah. The accident occurred on Wednesday night in Zalfa, on the outskirts of Riyadh.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm