ಬ್ರೇಕಿಂಗ್ ನ್ಯೂಸ್
21-03-24 06:10 pm Mangalore Correspondent ಕರಾವಳಿ
ಮಂಗಳೂರು, ಮಾ.21: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತಕ್ಕೀಡಾಗಿ ಮಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಸೌದಿ ಅರೇಬಿಯಾದ ತಾಯಿಫ್ ಎಂಬಲ್ಲಿ ಭೀಕರ ಕಾರು ಅಪಘಾತ ಆಗಿದೆ. ಮಂಗಳೂರಿನ ಹಳೆಯಂಗಡಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು ಕಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿ ಹಿಬಾ ( 29), ಆಕೆಯ ಪತಿ ಮಹಮ್ಮದ್ ರಮೀಝ್ (34), ಮಕ್ಕಳಾದ ಆರೂಶ್ (3) ಮತ್ತು ಇನ್ನೊಂದು ಹಸುಗೂಸು ಮೃತಪಟ್ಟವರು. ಕಾರಿನಲ್ಲಿದ್ದ ಹಿಬಾ ಅವರ ಸಹೋದರಿಯ ಮಗಳು ಫಾತಿಮಾ (19) ಗಂಭೀರ ಗಾಯಗೊಂಡಿದ್ದಾರೆ.
ಇವರು ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಮೀಝ್ ಕಾರು ಚಲಾಯಿಸುತ್ತಿದ್ದರು. ರಿಯಾದ್ ನಿಂದ ತಾಯೀಫ್ ಗೆ ತೆರಳುತ್ತಿದ್ದಾಗ ಅಲ್ಲಿಂದ ಸುಮಾರು 250 ಕಿ.ಮೀ. ದೂರದ ಝುಲ್ಫಾ ಎಂಬಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಕಾರು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿ ಬಿದ್ದಿದೆ.
A devastating accident has resulted in the loss of four members of a Mangalorean family, including a 3-month-old infant, during their journey from Qatar to Madinah to perform Umrah. The accident occurred on Wednesday night in Zalfa, on the outskirts of Riyadh.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm