ಬ್ರೇಕಿಂಗ್ ನ್ಯೂಸ್
21-03-24 06:10 pm Mangalore Correspondent ಕರಾವಳಿ
ಮಂಗಳೂರು, ಮಾ.21: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತಕ್ಕೀಡಾಗಿ ಮಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಸೌದಿ ಅರೇಬಿಯಾದ ತಾಯಿಫ್ ಎಂಬಲ್ಲಿ ಭೀಕರ ಕಾರು ಅಪಘಾತ ಆಗಿದೆ. ಮಂಗಳೂರಿನ ಹಳೆಯಂಗಡಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು ಕಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿ ಹಿಬಾ ( 29), ಆಕೆಯ ಪತಿ ಮಹಮ್ಮದ್ ರಮೀಝ್ (34), ಮಕ್ಕಳಾದ ಆರೂಶ್ (3) ಮತ್ತು ಇನ್ನೊಂದು ಹಸುಗೂಸು ಮೃತಪಟ್ಟವರು. ಕಾರಿನಲ್ಲಿದ್ದ ಹಿಬಾ ಅವರ ಸಹೋದರಿಯ ಮಗಳು ಫಾತಿಮಾ (19) ಗಂಭೀರ ಗಾಯಗೊಂಡಿದ್ದಾರೆ.
ಇವರು ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಮೀಝ್ ಕಾರು ಚಲಾಯಿಸುತ್ತಿದ್ದರು. ರಿಯಾದ್ ನಿಂದ ತಾಯೀಫ್ ಗೆ ತೆರಳುತ್ತಿದ್ದಾಗ ಅಲ್ಲಿಂದ ಸುಮಾರು 250 ಕಿ.ಮೀ. ದೂರದ ಝುಲ್ಫಾ ಎಂಬಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಕಾರು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿ ಬಿದ್ದಿದೆ.
A devastating accident has resulted in the loss of four members of a Mangalorean family, including a 3-month-old infant, during their journey from Qatar to Madinah to perform Umrah. The accident occurred on Wednesday night in Zalfa, on the outskirts of Riyadh.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm