ಬ್ರೇಕಿಂಗ್ ನ್ಯೂಸ್
22-03-24 11:18 am Mangalore Correspondent ಕರಾವಳಿ
ಮಂಗಳೂರು, ಮಾ.22: ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ತೋಟ ಬೆಂಗ್ರೆಯಲ್ಲಿ ನಡೆದಿದೆ.
ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ನಿವಾಸಿ ಪ್ರಜೀತ್ ಎಂ. ತಿಂಗಳಾಯ ಎಂಬ ಯುವಕ ತನ್ನ ತಂದೆಯ ಜೊತೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ ಹೋಗಿದ್ದ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಸಿಕ್ಕಿ ನೀರು ಪಾಲಾಗಿದ್ದಾನೆ. ನಂತರ ಸಮದ್ರದಲ್ಲಿ ಹುಡುಗಾಟ ನಡೆಸಿದ್ದಾರೆ. 6:50 ರ ಸುಮಾರಿಗೆ ಮೃತದೇಹ ಅಲೆಗಳ ರಬಸಕ್ಕೆ ಮೇಲೆ ಬಂದಿದ್ದು ಸ್ಥಳೀಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a man died after falling into the sea due to strong winds and waves.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm