ಬ್ರೇಕಿಂಗ್ ನ್ಯೂಸ್
28-11-20 10:36 am Mangalore Correspondent ಕರಾವಳಿ
ಮಂಗಳೂರು, ನ.28: ಗೋಕರ್ಣನಾಥ ಕೋ- ಆಪರೇಟಿವ್ ಸೊಸೈಟಿ, ಹಂಪನಕಟ್ಟೆ ಶಾಖಾ ಕಚೇರಿಯಿಂದ ಜನರೇಟರ್ ಖರೀದಿಗೆ ಸಾಲ ಪಡೆದು 4.50 ಲಕ್ಷ ರೂ. ವಂಚಿಸಿರುವ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಕಿಶೋರ್ಕುಮಾರ್ ವಂಚಿಸಿದ ಆರೋಪಿ ಎಂದು ಪೊಲೀಸ್ ದೂರು ನೀಡಲಾಗಿದೆ. 2018ರ ಸೆ.14ರಂದು ಆರೋಪಿ, ಜನರೇಟರ್ ಖರೀದಿ ಉದ್ದೇಶದಿಂದ 4.50 ಲಕ್ಷ ರೂ. ಕೈಗಾರಿಕಾ ಸಾಲ ಪಡೆದುಕೊಂಡಿದ್ದ. ಸಾಲಕ್ಕೆ ವಿಷ್ಣುದಾಸ ಎಂಬವರು ಜಾಮೀನು ನೀಡಿದ್ದು, ಆರೋಪಿಯ ಪತ್ನಿ ಸುಶೀಲಾ ಅವರ ವಿಮೆ ಪಾಲಿಸಿಯನ್ನು ಹೆಚ್ಚಿನ ಭದ್ರತೆಗೆ ಇಡಲಾಗಿತ್ತು.

ಸಾಲದ ಹಣವನ್ನು ಜನರೇಟರ್ ಪೂರೈಕೆದಾರ ಬಂಟ್ಸ್ ಹಾಸ್ಟೆಲ್ನ ಸಾಯಿರಾಂ ಟ್ರೇಡಿಂಗ್ ಕಂಪೆನಿ ನೀಡಿದ ಕೊಟೇಶನ್ ಪ್ರಕಾರ ನೀಡಲಾಗಿತ್ತು. ಆದರೆ, ಆರೋಪಿ ಖರೀದಿಸಿದ ಜನರೇಟರ್ ಅನ್ನು ಪರಿಶೀಲನೆಗೆ ಬ್ಯಾಂಕ್ ಸಿಬಂದಿ ತೆರಳಿದಾಗ ಜನರೇಟರ್ ತೋರಿಸದೆ, ಆರೋಪಿ ನೀಡಿದ ವಿಳಾಸದಲ್ಲಿ ಇಲ್ಲದೆ ನಾಪತ್ತೆಯಾಗಿದ್ದಾನೆ.
ಆರೋಪಿ ಕಿಶೋರ್, ಸಾಯಿರಾಂ ಟ್ರೇಡಿಂಗ್ ಕಂಪೆನಿಯ ಹರಿಕಿಶನ್ ಎಂಬಾತನ ಜತೆಗೂಡಿ ಜನರೇಟರ್ ಖರೀದಿಸುವ ನೆಪದಲ್ಲಿ ಬ್ಯಾಂಕಿನಿಂದ ಸಾಲ ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
In the name of Buying Generator Kishor Kumar has cheated Gokarnath Cooperative Bank of Rs. 4.50 lakhs and he is said to be absonding. A case has been registered at the Bunder Police Station.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm