ಬ್ರೇಕಿಂಗ್ ನ್ಯೂಸ್
28-11-20 10:36 am Mangalore Correspondent ಕರಾವಳಿ
ಮಂಗಳೂರು, ನ.28: ಗೋಕರ್ಣನಾಥ ಕೋ- ಆಪರೇಟಿವ್ ಸೊಸೈಟಿ, ಹಂಪನಕಟ್ಟೆ ಶಾಖಾ ಕಚೇರಿಯಿಂದ ಜನರೇಟರ್ ಖರೀದಿಗೆ ಸಾಲ ಪಡೆದು 4.50 ಲಕ್ಷ ರೂ. ವಂಚಿಸಿರುವ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಕಿಶೋರ್ಕುಮಾರ್ ವಂಚಿಸಿದ ಆರೋಪಿ ಎಂದು ಪೊಲೀಸ್ ದೂರು ನೀಡಲಾಗಿದೆ. 2018ರ ಸೆ.14ರಂದು ಆರೋಪಿ, ಜನರೇಟರ್ ಖರೀದಿ ಉದ್ದೇಶದಿಂದ 4.50 ಲಕ್ಷ ರೂ. ಕೈಗಾರಿಕಾ ಸಾಲ ಪಡೆದುಕೊಂಡಿದ್ದ. ಸಾಲಕ್ಕೆ ವಿಷ್ಣುದಾಸ ಎಂಬವರು ಜಾಮೀನು ನೀಡಿದ್ದು, ಆರೋಪಿಯ ಪತ್ನಿ ಸುಶೀಲಾ ಅವರ ವಿಮೆ ಪಾಲಿಸಿಯನ್ನು ಹೆಚ್ಚಿನ ಭದ್ರತೆಗೆ ಇಡಲಾಗಿತ್ತು.

ಸಾಲದ ಹಣವನ್ನು ಜನರೇಟರ್ ಪೂರೈಕೆದಾರ ಬಂಟ್ಸ್ ಹಾಸ್ಟೆಲ್ನ ಸಾಯಿರಾಂ ಟ್ರೇಡಿಂಗ್ ಕಂಪೆನಿ ನೀಡಿದ ಕೊಟೇಶನ್ ಪ್ರಕಾರ ನೀಡಲಾಗಿತ್ತು. ಆದರೆ, ಆರೋಪಿ ಖರೀದಿಸಿದ ಜನರೇಟರ್ ಅನ್ನು ಪರಿಶೀಲನೆಗೆ ಬ್ಯಾಂಕ್ ಸಿಬಂದಿ ತೆರಳಿದಾಗ ಜನರೇಟರ್ ತೋರಿಸದೆ, ಆರೋಪಿ ನೀಡಿದ ವಿಳಾಸದಲ್ಲಿ ಇಲ್ಲದೆ ನಾಪತ್ತೆಯಾಗಿದ್ದಾನೆ.
ಆರೋಪಿ ಕಿಶೋರ್, ಸಾಯಿರಾಂ ಟ್ರೇಡಿಂಗ್ ಕಂಪೆನಿಯ ಹರಿಕಿಶನ್ ಎಂಬಾತನ ಜತೆಗೂಡಿ ಜನರೇಟರ್ ಖರೀದಿಸುವ ನೆಪದಲ್ಲಿ ಬ್ಯಾಂಕಿನಿಂದ ಸಾಲ ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
In the name of Buying Generator Kishor Kumar has cheated Gokarnath Cooperative Bank of Rs. 4.50 lakhs and he is said to be absonding. A case has been registered at the Bunder Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am