ಬ್ರೇಕಿಂಗ್ ನ್ಯೂಸ್
25-03-24 03:05 pm Udupi Correspondent ಕರಾವಳಿ
ಉಡುಪಿ, ಮಾ.25: ಉದ್ಯಾವರದ ಚೆಕ್ಪೋಸ್ಟ್ ಬಳಿ ಎರಡು ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ 7 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತ್ಯೇಕ ಕಾರುಗಳಲ್ಲಿ ತಲಾ 3.5 ಲಕ್ಷ ರೂ.ಗಳಂತೆ ಒಟ್ಟು 7 ಲಕ್ಷ ನಗದನ್ನು ಸಾಗಿಸುತ್ತಿದ್ದರು. ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಒಂದು ಕಾರು ಧರ್ಮಸ್ಥಳ ಮಾರ್ಗವಾಗಿ ಉಡುಪಿಯತ್ತ ಬರುತ್ತಿದ್ದಾಗ ನಗದು ಸಹಿತ ಸಿಕ್ಕಿಬಿದ್ದಿದೆ.
ಮತ್ತೊಂದು ಕಾರು ಮಂಗಳೂರಿನಿಂದ ಉದ್ಯಾವರ ಮೂಲಕ ಉಡುಪಿಯತ್ತ ಬರುತ್ತಿತ್ತು. ನಗದು ಸಾಗಾಟಕ್ಕೆ ಸೂಕ್ತ ದಾಖಲಾತಿ ಇಲ್ಲದ ಕಾರಣ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ.
Police seized Rs 7 lakh in cash near the Udyavara checkpost, suspecting its intended use for Lok Sabha election campaigning.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm