ಬ್ರೇಕಿಂಗ್ ನ್ಯೂಸ್
25-03-24 03:05 pm Udupi Correspondent ಕರಾವಳಿ
ಉಡುಪಿ, ಮಾ.25: ಉದ್ಯಾವರದ ಚೆಕ್ಪೋಸ್ಟ್ ಬಳಿ ಎರಡು ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ 7 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತ್ಯೇಕ ಕಾರುಗಳಲ್ಲಿ ತಲಾ 3.5 ಲಕ್ಷ ರೂ.ಗಳಂತೆ ಒಟ್ಟು 7 ಲಕ್ಷ ನಗದನ್ನು ಸಾಗಿಸುತ್ತಿದ್ದರು. ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಒಂದು ಕಾರು ಧರ್ಮಸ್ಥಳ ಮಾರ್ಗವಾಗಿ ಉಡುಪಿಯತ್ತ ಬರುತ್ತಿದ್ದಾಗ ನಗದು ಸಹಿತ ಸಿಕ್ಕಿಬಿದ್ದಿದೆ.
ಮತ್ತೊಂದು ಕಾರು ಮಂಗಳೂರಿನಿಂದ ಉದ್ಯಾವರ ಮೂಲಕ ಉಡುಪಿಯತ್ತ ಬರುತ್ತಿತ್ತು. ನಗದು ಸಾಗಾಟಕ್ಕೆ ಸೂಕ್ತ ದಾಖಲಾತಿ ಇಲ್ಲದ ಕಾರಣ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ.
Police seized Rs 7 lakh in cash near the Udyavara checkpost, suspecting its intended use for Lok Sabha election campaigning.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm