ಬ್ರೇಕಿಂಗ್ ನ್ಯೂಸ್
25-03-24 03:05 pm Udupi Correspondent ಕರಾವಳಿ
ಉಡುಪಿ, ಮಾ.25: ಉದ್ಯಾವರದ ಚೆಕ್ಪೋಸ್ಟ್ ಬಳಿ ಎರಡು ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ 7 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತ್ಯೇಕ ಕಾರುಗಳಲ್ಲಿ ತಲಾ 3.5 ಲಕ್ಷ ರೂ.ಗಳಂತೆ ಒಟ್ಟು 7 ಲಕ್ಷ ನಗದನ್ನು ಸಾಗಿಸುತ್ತಿದ್ದರು. ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಒಂದು ಕಾರು ಧರ್ಮಸ್ಥಳ ಮಾರ್ಗವಾಗಿ ಉಡುಪಿಯತ್ತ ಬರುತ್ತಿದ್ದಾಗ ನಗದು ಸಹಿತ ಸಿಕ್ಕಿಬಿದ್ದಿದೆ.
ಮತ್ತೊಂದು ಕಾರು ಮಂಗಳೂರಿನಿಂದ ಉದ್ಯಾವರ ಮೂಲಕ ಉಡುಪಿಯತ್ತ ಬರುತ್ತಿತ್ತು. ನಗದು ಸಾಗಾಟಕ್ಕೆ ಸೂಕ್ತ ದಾಖಲಾತಿ ಇಲ್ಲದ ಕಾರಣ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ.
Police seized Rs 7 lakh in cash near the Udyavara checkpost, suspecting its intended use for Lok Sabha election campaigning.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm