ಬ್ರೇಕಿಂಗ್ ನ್ಯೂಸ್
26-03-24 09:57 pm Mangalore Correspondent ಕರಾವಳಿ
ಮಂಗಳೂರು, ಮಾ.26: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
“ದುಷ್ಕರ್ಮಿಗಳ ತಂಡವೊಂದು ಮೋಸದಿಂದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು ಯುವಕರನ್ನು ತುಮಕೂರಿಗೆ ಕರೆಸಿ ಹಣ ದೋಚಿ ಹತ್ಯೆ ಮಾಡಿದೆ. ಪತ್ರಿಕೆ ವರದಿಗಳ ಮೂಲಕ ಹತ್ಯೆಗೀಡಾದವರು 6 ಲಕ್ಷ ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಕೊಲೆಗಡುಕರು 60 ಲಕ್ಷದಿಂದ 1 ಕೋಟಿ ರೂ. ವರೆಗೆ ದೋಚಿದ್ದಾರೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕು. ಮೋಸದ ಜಾಲದ ಹಿಂದಿರುವ ನೈಜ್ಯ ಆರೋಪಿಗಳನ್ನು ಬಂಧಿಸಬೇಕು. ಆ ಮೂಲಕ ಈ ಮೂರು ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಸೂಕ್ತ ಕ್ರಮಕೈಗೊಳ್ಳಬೇಕು” ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮ.ನ.ಪಾ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಶುಭಾಷ್ಚಂದ್ರ ಶೆಟ್ಟಿ ಇದ್ದರು.
ಇದಕ್ಕೂ ಮುನ್ನ ಕೊಲೆಯಾದ ಬೆಳ್ತಂಗಡಿಯ ಮೂವರು ಯುವಕರ ಮನೆಗೆ ಭೇಟಿ ನೀಡಿದ ನಿಯೋಗ, ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತು.
Tumkuru three from Belthangady killed in car burnt case, Congress leaders visit sp demand for strict action.
27-04-24 03:30 pm
HK News Desk
Snake bite, Bangalore: ಆಟ ಆಡುತ್ತಿದ್ದಾಗ ಕಚ್ಚಿದ...
27-04-24 02:10 pm
ರಾಜ್ಯದ 14 ಕ್ಷೇತ್ರದಲ್ಲಿ ಶೇ. 69.23ರಷ್ಟು ಮತದಾನ,...
26-04-24 11:17 pm
ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ...
26-04-24 09:10 pm
Madikeri, election, heart attack; ಮಡಿಕೇರಿ ; ಮ...
26-04-24 06:14 pm
27-04-24 03:13 pm
HK News Desk
Arvind Kejriwal, Delhi High Court : ಜೈಲಿನಲ್ಲಿ...
27-04-24 02:20 pm
ಅಗ್ನಿ ಅವಘಡ ; ನವ ದಂಪತಿ ಸೇರಿ 6 ಮಂದಿ ಸಜೀವ ದಹನ, ಮ...
26-04-24 02:58 pm
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
26-04-24 10:45 pm
Mangalore Correspondent
Mangalore Voting, Election 2024; ದಕ್ಷಿಣ ಕನ್ನಡ...
26-04-24 10:32 pm
Karkala, Horse ride to cast his vote: ಕಾರ್ಕಳ...
26-04-24 09:28 pm
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
27-04-24 02:53 pm
HK News Desk
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm