ಬ್ರೇಕಿಂಗ್ ನ್ಯೂಸ್
28-11-20 01:52 pm Mangalore Correspondent ಕರಾವಳಿ
ಮಂಗಳೂರು, ನ.28 : ಸಂಪುಟ ವಿಸ್ತರಣೆ ಮಾಡುವುದು, ಅಪೇಕ್ಷಿತರನ್ನು ಸೇರಿಸಿಕೊಳ್ಳುವುದು ಮುಖ್ಯಮಂತ್ರಿಗಳ ಪರಾಮಾಧಿಕಾರ. ಹಾಗೆಂದು ಶಾಸಕರು ಸಚಿವರಾಗಬೇಕೆಂದು ಬಯಸುವುದು ತಪ್ಪಲ್ಲ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ರಹಸ್ಯ ಸಭೆ ನಡೆಸುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಅಲ್ಲದೆ, ಯಾರು ಸಚಿವರಾಗಬೇಕು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದು ಅಶ್ವತ್ಥ ಹೇಳಿದರು.

ಇದೇ ವೇಳೆ, ಡಿಸಿಎಂ ಮಾತಿಗೆ ದನಿಗೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಶಾಸಕರು ಸಚಿವರಾಗಲು ಬಯಸುವುದು ತಪ್ಪಲ್ಲ. ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಇರಬೇಕು. ಆದರೆ, ಸಚಿವ ಸ್ಥಾನ ಕೊಡೋದು ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ಯಾವುದೇ ನಾಯಕರು ಈ ಬಗ್ಗೆ ಚರ್ಚೆ ನಡೆಸಿದ್ದು , ಪ್ರಶ್ನೆ ಮಾಡಿದ್ದು ಇಲ್ಲ.
ನಾಲ್ಕು ತಿಂಗಳಿನಿಂದ ನಾಯಕತ್ವದ ಬದಲಾವಣೆ ಇಲ್ಲ ಇಂತಹ ಪ್ರಶ್ನೆಗಳು ಬರುತ್ತಲೇ ಇದ್ದು ಪ್ರತಿ ಬಾರಿ ಸ್ಪಷ್ಟಪಡಿಸುತ್ತಲೇ ಇದ್ದೇನೆ. ಈ ರೀತಿಯ ಯಾವುದೇ ಚರ್ಚೆಗಳು ದೆಹಲಿ ಮಟ್ಟದಲ್ಲೂ ಯಾವುದೇ ನಾಯಕರಿಂದಲೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಲಿಂಗಾಯಿತರಿಗೆ ಮೀಸಲಾತಿ ವಿಚಾರಕ್ಕೆ ಜಯಮೃತ್ಯಂಜಯ ಸ್ವಾಮೀಜಿ ಡೆಡ್ ಲೈನ್ ಹಾಕಿರುವ ಪ್ರಶ್ನೆಗೆ, ಈ ಸಮಸ್ಯೆ ನಿನ್ನೆಗೆ ಬಗೆಹರಿದಿದೆ. ಸಿಎಂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತೆರೆ ಎಳೆದರು.
MLA'S Evolving as Ministers is not a trouble states Dcm Ashwath Narayan in the press meet held at Mangalore BJP office here on November 28, Saturday, 2020.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm