ಬ್ರೇಕಿಂಗ್ ನ್ಯೂಸ್
28-11-20 01:52 pm Mangalore Correspondent ಕರಾವಳಿ
ಮಂಗಳೂರು, ನ.28 : ಸಂಪುಟ ವಿಸ್ತರಣೆ ಮಾಡುವುದು, ಅಪೇಕ್ಷಿತರನ್ನು ಸೇರಿಸಿಕೊಳ್ಳುವುದು ಮುಖ್ಯಮಂತ್ರಿಗಳ ಪರಾಮಾಧಿಕಾರ. ಹಾಗೆಂದು ಶಾಸಕರು ಸಚಿವರಾಗಬೇಕೆಂದು ಬಯಸುವುದು ತಪ್ಪಲ್ಲ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ರಹಸ್ಯ ಸಭೆ ನಡೆಸುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಅಲ್ಲದೆ, ಯಾರು ಸಚಿವರಾಗಬೇಕು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದು ಅಶ್ವತ್ಥ ಹೇಳಿದರು.

ಇದೇ ವೇಳೆ, ಡಿಸಿಎಂ ಮಾತಿಗೆ ದನಿಗೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಶಾಸಕರು ಸಚಿವರಾಗಲು ಬಯಸುವುದು ತಪ್ಪಲ್ಲ. ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಇರಬೇಕು. ಆದರೆ, ಸಚಿವ ಸ್ಥಾನ ಕೊಡೋದು ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ಯಾವುದೇ ನಾಯಕರು ಈ ಬಗ್ಗೆ ಚರ್ಚೆ ನಡೆಸಿದ್ದು , ಪ್ರಶ್ನೆ ಮಾಡಿದ್ದು ಇಲ್ಲ.
ನಾಲ್ಕು ತಿಂಗಳಿನಿಂದ ನಾಯಕತ್ವದ ಬದಲಾವಣೆ ಇಲ್ಲ ಇಂತಹ ಪ್ರಶ್ನೆಗಳು ಬರುತ್ತಲೇ ಇದ್ದು ಪ್ರತಿ ಬಾರಿ ಸ್ಪಷ್ಟಪಡಿಸುತ್ತಲೇ ಇದ್ದೇನೆ. ಈ ರೀತಿಯ ಯಾವುದೇ ಚರ್ಚೆಗಳು ದೆಹಲಿ ಮಟ್ಟದಲ್ಲೂ ಯಾವುದೇ ನಾಯಕರಿಂದಲೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಲಿಂಗಾಯಿತರಿಗೆ ಮೀಸಲಾತಿ ವಿಚಾರಕ್ಕೆ ಜಯಮೃತ್ಯಂಜಯ ಸ್ವಾಮೀಜಿ ಡೆಡ್ ಲೈನ್ ಹಾಕಿರುವ ಪ್ರಶ್ನೆಗೆ, ಈ ಸಮಸ್ಯೆ ನಿನ್ನೆಗೆ ಬಗೆಹರಿದಿದೆ. ಸಿಎಂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತೆರೆ ಎಳೆದರು.
MLA'S Evolving as Ministers is not a trouble states Dcm Ashwath Narayan in the press meet held at Mangalore BJP office here on November 28, Saturday, 2020.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm