ಬ್ರೇಕಿಂಗ್ ನ್ಯೂಸ್
28-11-20 01:52 pm Mangalore Correspondent ಕರಾವಳಿ
ಮಂಗಳೂರು, ನ.28 : ಸಂಪುಟ ವಿಸ್ತರಣೆ ಮಾಡುವುದು, ಅಪೇಕ್ಷಿತರನ್ನು ಸೇರಿಸಿಕೊಳ್ಳುವುದು ಮುಖ್ಯಮಂತ್ರಿಗಳ ಪರಾಮಾಧಿಕಾರ. ಹಾಗೆಂದು ಶಾಸಕರು ಸಚಿವರಾಗಬೇಕೆಂದು ಬಯಸುವುದು ತಪ್ಪಲ್ಲ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ರಹಸ್ಯ ಸಭೆ ನಡೆಸುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಅಲ್ಲದೆ, ಯಾರು ಸಚಿವರಾಗಬೇಕು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದು ಅಶ್ವತ್ಥ ಹೇಳಿದರು.

ಇದೇ ವೇಳೆ, ಡಿಸಿಎಂ ಮಾತಿಗೆ ದನಿಗೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಶಾಸಕರು ಸಚಿವರಾಗಲು ಬಯಸುವುದು ತಪ್ಪಲ್ಲ. ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಇರಬೇಕು. ಆದರೆ, ಸಚಿವ ಸ್ಥಾನ ಕೊಡೋದು ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ಯಾವುದೇ ನಾಯಕರು ಈ ಬಗ್ಗೆ ಚರ್ಚೆ ನಡೆಸಿದ್ದು , ಪ್ರಶ್ನೆ ಮಾಡಿದ್ದು ಇಲ್ಲ.
ನಾಲ್ಕು ತಿಂಗಳಿನಿಂದ ನಾಯಕತ್ವದ ಬದಲಾವಣೆ ಇಲ್ಲ ಇಂತಹ ಪ್ರಶ್ನೆಗಳು ಬರುತ್ತಲೇ ಇದ್ದು ಪ್ರತಿ ಬಾರಿ ಸ್ಪಷ್ಟಪಡಿಸುತ್ತಲೇ ಇದ್ದೇನೆ. ಈ ರೀತಿಯ ಯಾವುದೇ ಚರ್ಚೆಗಳು ದೆಹಲಿ ಮಟ್ಟದಲ್ಲೂ ಯಾವುದೇ ನಾಯಕರಿಂದಲೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಲಿಂಗಾಯಿತರಿಗೆ ಮೀಸಲಾತಿ ವಿಚಾರಕ್ಕೆ ಜಯಮೃತ್ಯಂಜಯ ಸ್ವಾಮೀಜಿ ಡೆಡ್ ಲೈನ್ ಹಾಕಿರುವ ಪ್ರಶ್ನೆಗೆ, ಈ ಸಮಸ್ಯೆ ನಿನ್ನೆಗೆ ಬಗೆಹರಿದಿದೆ. ಸಿಎಂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತೆರೆ ಎಳೆದರು.
MLA'S Evolving as Ministers is not a trouble states Dcm Ashwath Narayan in the press meet held at Mangalore BJP office here on November 28, Saturday, 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am