ಬ್ರೇಕಿಂಗ್ ನ್ಯೂಸ್
28-11-20 02:52 pm Udupi Correspondent ಕರಾವಳಿ
ಉಡುಪಿ, ನ.28 : ಆಳಸಮುದ್ರ ಮೀನುಗಾರಿಕೆ ತೆರಳಿದ್ದ ಮಲ್ಪೆಯ ಬೋಟ್ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ದುರಂತಕ್ಕೀಡಾಗಿದೆ.
ಈ ವೇಳೆ ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ ‘ಮಥುರಾ’ ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಹಿಂತಿರುಗಿ ಬರುತ್ತಿದ್ದಾಗ, ಗೋವಾ- ಮಹಾರಾಷ್ಟ್ರ ಮಧ್ಯೆ ಸುಮಾರು 22 ಮೈಲ್ ದೂರದ ಸಮುದ್ರದಲ್ಲಿ ಬೋಟಿನ ತಳಭಾಗಕ್ಕೆ ವಸ್ತುವೊಂದು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬೋಟ್ ಒಡೆದು ಸ್ಟೋರೇಜ್ ಒಳಗೆ ಸಮುದ್ರದ ನೀರು ತುಂಬಿಕೊಂಡಿದೆ. ಅಪಾಯದ ಮುನ್ನೆಚ್ಚರಿಕೆಯಿಂದ ಅದರಲ್ಲಿದ್ದ ಮೀನುಗಾರರು, ಕೂಡಲೇ ಸಮೀಪದಲ್ಲಿದ್ದ ಮಾಹೂರ್ ಬೋಟಿನವರಿಗೆ ಮಾಹಿತಿ ನೀಡಿದರು. ಕೂಡಲೇ ಆಗಮಿಸಿದ ಮಾಹೂರ್ ಬೋಟಿನ ಸಿಬಂದಿ ಮುಳುಗುತ್ತಿದ್ದ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರು.

ಆದರೆ ಬೋಟಿನೊಳಗೆ ಸಂಪೂರ್ಣ ನೀರು ನುಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಯಿತು ಎಂದು ತಿಳಿದು ಬಂದಿದೆ. ಬೋಟಿನಲ್ಲಿದ್ದ ಏಳು ಮೀನುಗಾರರನ್ನು ಮಹೂರ್ ಬೋಟು ಮೂಲಕ ರಕ್ಷಿಸಲಾಗಿದೆ.
ಮುಳುಗಡೆಯಾದ ಬೋಟಿನಲ್ಲಿದ್ದ ಬಲೆ, ಡಿಸೇಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
A deep-sea boat from Malpe which was conducting fishing operations near the Goa-Maharashtra border drowned on Thursday, November 27. All the seven fishermen aboard have been rescued, while the boat, fish stock, nets etc totally valued at Rs 65 lac, drowned.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am