ಬ್ರೇಕಿಂಗ್ ನ್ಯೂಸ್
28-11-20 02:52 pm Udupi Correspondent ಕರಾವಳಿ
ಉಡುಪಿ, ನ.28 : ಆಳಸಮುದ್ರ ಮೀನುಗಾರಿಕೆ ತೆರಳಿದ್ದ ಮಲ್ಪೆಯ ಬೋಟ್ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ದುರಂತಕ್ಕೀಡಾಗಿದೆ.
ಈ ವೇಳೆ ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ ‘ಮಥುರಾ’ ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಹಿಂತಿರುಗಿ ಬರುತ್ತಿದ್ದಾಗ, ಗೋವಾ- ಮಹಾರಾಷ್ಟ್ರ ಮಧ್ಯೆ ಸುಮಾರು 22 ಮೈಲ್ ದೂರದ ಸಮುದ್ರದಲ್ಲಿ ಬೋಟಿನ ತಳಭಾಗಕ್ಕೆ ವಸ್ತುವೊಂದು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬೋಟ್ ಒಡೆದು ಸ್ಟೋರೇಜ್ ಒಳಗೆ ಸಮುದ್ರದ ನೀರು ತುಂಬಿಕೊಂಡಿದೆ. ಅಪಾಯದ ಮುನ್ನೆಚ್ಚರಿಕೆಯಿಂದ ಅದರಲ್ಲಿದ್ದ ಮೀನುಗಾರರು, ಕೂಡಲೇ ಸಮೀಪದಲ್ಲಿದ್ದ ಮಾಹೂರ್ ಬೋಟಿನವರಿಗೆ ಮಾಹಿತಿ ನೀಡಿದರು. ಕೂಡಲೇ ಆಗಮಿಸಿದ ಮಾಹೂರ್ ಬೋಟಿನ ಸಿಬಂದಿ ಮುಳುಗುತ್ತಿದ್ದ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರು.

ಆದರೆ ಬೋಟಿನೊಳಗೆ ಸಂಪೂರ್ಣ ನೀರು ನುಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಯಿತು ಎಂದು ತಿಳಿದು ಬಂದಿದೆ. ಬೋಟಿನಲ್ಲಿದ್ದ ಏಳು ಮೀನುಗಾರರನ್ನು ಮಹೂರ್ ಬೋಟು ಮೂಲಕ ರಕ್ಷಿಸಲಾಗಿದೆ.
ಮುಳುಗಡೆಯಾದ ಬೋಟಿನಲ್ಲಿದ್ದ ಬಲೆ, ಡಿಸೇಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
A deep-sea boat from Malpe which was conducting fishing operations near the Goa-Maharashtra border drowned on Thursday, November 27. All the seven fishermen aboard have been rescued, while the boat, fish stock, nets etc totally valued at Rs 65 lac, drowned.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am