ಬ್ರೇಕಿಂಗ್ ನ್ಯೂಸ್
28-03-24 03:25 pm Mangalore Correspondent ಕರಾವಳಿ
ಪುತ್ತೂರು, ಮಾ.28: ಕೊಡಗಿನ ಗಡಿಭಾಗ ಸುಳ್ಯ ತಾಲೂಕಿನ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ನಲ್ಲಿ ಮತ್ತೆ ಶಂಕಿತ ನಕ್ಸಲರ ಚಲನವಲನ ಕಂಡುಬಂದಿದೆ. ಅಪರಿಚಿತ ಮಹಿಳೆಯೊಬ್ಬರು ರಬ್ಬರ್ ಎಸ್ಟೇಟ್ ನಲ್ಲಿ ಕಾಣಿಸಿಕೊಂಡಿದ್ದು ನಕ್ಸಲ್ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ.
ಕೂಜಿಮಲೆ ಎಸ್ಟೆಟ್ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದು ಬುಧವಾರ ಅಪರಾಹ್ನ ಅಪರಿಚಿತ ಮಹಿಳೆ ಎಸ್ಟೇಟಿನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದಾರೆ. ಬಳಿಕ ನಕ್ಸಲ್ ನಿಗ್ರಹ ಪಡೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಶೋಧ ನಡೆಸಿದ್ದಾರೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕಳೆದ ಒಂದು ವಾರದಿಂದ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದೆ. ಮಾರ್ಚ್ 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಆನಂತರ, ಮಾ.23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದು ತೆರಳಿದ್ದರು.
ಮಾ.27ರಂದು ಮತ್ತೆ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ.18ರಿಂದ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದ್ರೂ ನಕ್ಸಲರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ.
An unidentified woman was reportedly spotted multiple times in the Koojimale estate area on Wednesday, prompting a search amid suspicions that she may be affiliated with Naxalites.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm