ಬ್ರೇಕಿಂಗ್ ನ್ಯೂಸ್
29-03-24 01:49 pm Mangalore Correspondent ಕರಾವಳಿ
ಬಂಟ್ವಾಳ, ಮಾ.29: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೋರ್ವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಅಧಿಕಾರಿ ಕಾಣೆಯಾಗಿದ್ದರ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊಲ್ಪೆದಬೈಲು ನಿವಾಸಿ ಲಕ್ಮೀನಾರಾಯಣ ಅವರು ಕಾಣೆಯಾದವರು. ಮಾ.27 ರಂದು ಬುಧವಾರ ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದ್ದು ಫೋನ್ ಸ್ವಿಚ್ ಆಫ್ ಆಗಿದೆ. ಮನೆಗೂ ಹೋಗದೆ ಮನೆಯವರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದಾರೆ ಎಂದು ಇವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚುನಾವಣೆಗೆ ಸಂಬಂಧಿಸಿದ ಎಸ್.ಎಸ್.ಟಿ. ತಂಡದಲ್ಲಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದು ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ಇತರೇ ಸಿಬಂದಿ ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಕೆಲವು ಸಮಯಗಳ ಹಿಂದೆ ಕೂಡ ಇದೇ ರೀತಿ ಕಾಣೆಯಾಗಿದ್ದ ಲಕ್ಮೀನಾರಾಯಣ ಅವರನ್ನು ಪೋಲೀಸರು ಪತ್ತೆ ಹಚ್ಚಿದ್ದರು.
ಇದೀಗ ಇವರ ಬೈಕ್ ಮತ್ತು ಮೊಬೈಲ್ ಫೋನ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ಣು, ಲಕ್ಮೀನಾರಾಯಣ ಅವರಿಗಾಗಿ ಪೋಲೀಸರು ಹುಡುಕಾಟ ನಡೆಸುತ್ತಿದ್ದಾರೆ.
A government official, who was on election duty, has gone missing from his house without attending duty. A missing complaint has been registered at Punjalakatte police station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm