ಬ್ರೇಕಿಂಗ್ ನ್ಯೂಸ್
29-03-24 01:49 pm Mangalore Correspondent ಕರಾವಳಿ
ಬಂಟ್ವಾಳ, ಮಾ.29: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೋರ್ವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಅಧಿಕಾರಿ ಕಾಣೆಯಾಗಿದ್ದರ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊಲ್ಪೆದಬೈಲು ನಿವಾಸಿ ಲಕ್ಮೀನಾರಾಯಣ ಅವರು ಕಾಣೆಯಾದವರು. ಮಾ.27 ರಂದು ಬುಧವಾರ ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದ್ದು ಫೋನ್ ಸ್ವಿಚ್ ಆಫ್ ಆಗಿದೆ. ಮನೆಗೂ ಹೋಗದೆ ಮನೆಯವರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದಾರೆ ಎಂದು ಇವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚುನಾವಣೆಗೆ ಸಂಬಂಧಿಸಿದ ಎಸ್.ಎಸ್.ಟಿ. ತಂಡದಲ್ಲಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದು ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ಇತರೇ ಸಿಬಂದಿ ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಕೆಲವು ಸಮಯಗಳ ಹಿಂದೆ ಕೂಡ ಇದೇ ರೀತಿ ಕಾಣೆಯಾಗಿದ್ದ ಲಕ್ಮೀನಾರಾಯಣ ಅವರನ್ನು ಪೋಲೀಸರು ಪತ್ತೆ ಹಚ್ಚಿದ್ದರು.
ಇದೀಗ ಇವರ ಬೈಕ್ ಮತ್ತು ಮೊಬೈಲ್ ಫೋನ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ಣು, ಲಕ್ಮೀನಾರಾಯಣ ಅವರಿಗಾಗಿ ಪೋಲೀಸರು ಹುಡುಕಾಟ ನಡೆಸುತ್ತಿದ್ದಾರೆ.
A government official, who was on election duty, has gone missing from his house without attending duty. A missing complaint has been registered at Punjalakatte police station.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm