ಬ್ರೇಕಿಂಗ್ ನ್ಯೂಸ್
30-03-24 10:42 am Bangalore Correspondent ಕರಾವಳಿ
ಉಳ್ಳಾಲ, ಮಾ.29: ಅಡ್ಯಾರ್ ಪದವಿನಿಂದ ನಾಪತ್ತೆಯಾಗಿದ್ದ ತಾಯಿ, ಮಗು ಹರೇಕಳ ಗ್ರಾಮದ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ಶುಕ್ರವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದು, ಒಂದು ವರ್ಷದ ಗಂಡು ಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಅಡ್ಯಾರು ಪದವಿನ ದುರ್ಗಾಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಚೈತ್ರಾ( 30) ಮೃತ ಗೃಹಿಣಿ. ಚೈತ್ರಾ ಶುಕ್ರವಾರ ಮಧ್ಯಾಹ್ನ ತನ್ನ ಒಂದು ವರುಷದ ಗಂಡು ಮಗು ದಿಯಾಂಶ್ ಜತೆ ಆಟೋ ರಿಕ್ಷಾ ಒಂದರಲ್ಲಿ ಹರೇಕಳ ಸೇತುವೆಯ ಮೂಲಕ ಹರೇಕಳ ಕಡವಿನಬಳಿ ಬಂದಿದ್ದರಂತೆ. ಈ ಬಗ್ಗೆ ಸಿಸಿಟಿವಿಯಲ್ಲೂ ದಾಖಲೆ ದೊರೆತಿದೆ. ನದಿ ತೀರದಲ್ಲಿ ಚೈತ್ರಾ ಮಗುವನ್ನ ಎತ್ತಿಕೊಂಡು ಸಾಗುತ್ತಿರುವುದನ್ನ ಸ್ಥಳೀಯರೂ ನೋಡಿದ್ದರು.
ಮಧ್ಯಾಹ್ನದ ಬಳಿಕ ಚೈತ್ರಾಳ ಕುಟುಂಬಸ್ಥರು ಹರೇಕಳಕ್ಕೆ ಬಂದು ವಿಚಾರಿಸಿದ್ದು, ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ತಿಳಿದಿತ್ತು. ರಾತ್ರಿ 8.30 ರ ವೇಳೆಗೆ ಹರೇಕಳ ನೇತ್ರಾವತಿ ನದಿಯಲ್ಲಿ ಚೈತ್ರ ಮತ್ತು ಆಕೆಯ ಮಗುವಿನ ಶವ ಪತ್ತೆಯಾಗಿದೆ. ಮಹಿಳೆಯು ಮಗುವಿನೊಂದಿಗೆ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚೈತ್ರಾಳ ಪತಿ ನಾಗರಾಜ್ ಅವರು ದಿನಗೂಲಿ ನೌಕರನಾಗಿದ್ದು ಪತ್ನಿ, ಮಗುವನ್ನ ಚೆನ್ನಾಗಿಯೇ ನೋಡಿ ಕೊಳ್ಳುತ್ತಿದ್ದರೆಂದು ಕುಟುಂಬವನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಕಳೆದ ಹತ್ತು ದಿವಸಗಳ ಹಿಂದಷ್ಟೆ ನಾಗರಾಜ್, ಚೈತ್ರಾ ದಂಪತಿ ತಮ್ಮ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನ ದೇರಳಕಟ್ಟೆಯ ವೃದ್ಧಾಶ್ರಮವೊಂದರಲ್ಲಿ ಆಚರಿಸಿ ಸಂಭ್ರಮಿಸಿದ್ದರು.
The lifeless bodies of Chaitra and her one-year-old child, Diyansh, both residents of Adyar Padavu, were discovered near Harekala Bridge. The mother and child were reported missing on the afternoon of Friday, March 29.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm