ಬ್ರೇಕಿಂಗ್ ನ್ಯೂಸ್
29-11-20 12:07 am Mangaluru Crime Correspondent ಕರಾವಳಿ
ಮಂಗಳೂರು, ನ.29: ಮಂಗಳೂರಿನಲ್ಲಿ ಮತ್ತೊಂದು ಕಡೆ ಮತಾಂಧರ ಗೋಡೆ ಬರಹ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಮಂಗಳೂರಿನ ಪಿವಿಎಸ್ ಬಳಿಯ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯಲ್ಲಿ ಉರ್ದು ಭಾಷೆಯಲ್ಲಿ ಬರಹ ಕಂಡುಬಂದಿದೆ.
ಕೋರ್ಟ್ ಆವರಣದಲ್ಲಿರುವ ಜನರೇಟರ್ ರೂಂ ಗೋಡೆಯ ಮೇಲೆ ಉರ್ದು ಭಾಷೆಯಲ್ಲಿ "Gustak E Rasool ek hi saza Sar tan say juda" ಎಂದು ಬರೆದಿದ್ದಾರೆ. ಇದರರ್ಥ "ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆ ದೇಹದಿಂದ ಬೇರ್ಪಡುವುದು" ಎಂಬುದಾಗಿ ಎನ್ನಲಾಗಿದೆ. ಈ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ದಿನಗಳ ಹಿಂದೆ ಬಿಜೈ ಅಪಾರ್ಟ್ಮೆಂಟ್ ಆವರಣದಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾಗಿ ಸಂಚಲನ ಮೂಡಿಸಿತ್ತು. ಸಂಘ ಪರಿವಾರದ ವಿರುದ್ಧ ಬೆದರಿಕೆ ಹಾಕುವ ರೀತಿ ಲಷ್ಕರ್, ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂಬರ್ಥದಲ್ಲಿ ಕಿಡಿಗೇಡಿಗಳು ಉಗ್ರರ ಪರವಾಗಿ ಬರಹ ಬರೆದಿದ್ದರು.
ಬಿಜೈ ಹಾಗು ಕೋರ್ಟ್ ಅವರಣದ ಗೋಡೆ ಬರಹದಲ್ಲಿ ಸಾಮ್ಯತೆ ಕಂಡುಬಂದಿದ್ದು ಎರಡೂ ಕೃತ್ಯವನ್ನು ಒಂದೇ ತಂಡ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬೈಕ್ ನಲ್ಲಿ ಬಂದು ಸ್ಪ್ರೇ ಪೇಂಟ್ ಮೂಲಕ ಗೋಡೆ ಬರಹ ಬರೆದು ಪರಾರಿಯಾಗುತ್ತಿರುವ ಬಗ್ಗೆ ಈಗಾಗಲೇ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ನಗರದ ಸಿಸಿಟಿವಿಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಪತ್ತೆ ಕಾರ್ಯಾಚರಣೆಗೆ ಪೊಲೀಸರ ವಿಶೇಷ ತಂಡ ಇಳಿದಿರುವಾಗಲೇ ಮತ್ತೊಂದು ಕಡೆ ಮತಾಂಧರು ಕಿಡಿಗೇಡಿ ಕೃತ್ಯ ನಡೆಸಿರುವುದು ಪೊಲೀಸರಿಗೇ ಸವಾಲಾಗುವ ರೀತಿ ಇದೆ.
Also Read: 'ಲಷ್ಕರ್ ಜಿಂದಾಬಾದ್' ಗೋಡೆ ಬರಹ ; ಯಾರೇ ಬರೆದಿದ್ದರೂ ಕಠಿಣ ಕ್ರಮ
After Miscreants graffiti wall in support of Anti-terrorist groups at Kadri in Mangalore, another graffiti has been reported at the Mangalore Court Wall on November 28, Saturday, 2020. The Police rushed to the spot and have erased graffiti by painting on the same.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm