ಬ್ರೇಕಿಂಗ್ ನ್ಯೂಸ್
29-11-20 12:07 am Mangaluru Crime Correspondent ಕರಾವಳಿ
ಮಂಗಳೂರು, ನ.29: ಮಂಗಳೂರಿನಲ್ಲಿ ಮತ್ತೊಂದು ಕಡೆ ಮತಾಂಧರ ಗೋಡೆ ಬರಹ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಮಂಗಳೂರಿನ ಪಿವಿಎಸ್ ಬಳಿಯ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯಲ್ಲಿ ಉರ್ದು ಭಾಷೆಯಲ್ಲಿ ಬರಹ ಕಂಡುಬಂದಿದೆ.
ಕೋರ್ಟ್ ಆವರಣದಲ್ಲಿರುವ ಜನರೇಟರ್ ರೂಂ ಗೋಡೆಯ ಮೇಲೆ ಉರ್ದು ಭಾಷೆಯಲ್ಲಿ "Gustak E Rasool ek hi saza Sar tan say juda" ಎಂದು ಬರೆದಿದ್ದಾರೆ. ಇದರರ್ಥ "ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆ ದೇಹದಿಂದ ಬೇರ್ಪಡುವುದು" ಎಂಬುದಾಗಿ ಎನ್ನಲಾಗಿದೆ. ಈ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡು ದಿನಗಳ ಹಿಂದೆ ಬಿಜೈ ಅಪಾರ್ಟ್ಮೆಂಟ್ ಆವರಣದಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾಗಿ ಸಂಚಲನ ಮೂಡಿಸಿತ್ತು. ಸಂಘ ಪರಿವಾರದ ವಿರುದ್ಧ ಬೆದರಿಕೆ ಹಾಕುವ ರೀತಿ ಲಷ್ಕರ್, ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂಬರ್ಥದಲ್ಲಿ ಕಿಡಿಗೇಡಿಗಳು ಉಗ್ರರ ಪರವಾಗಿ ಬರಹ ಬರೆದಿದ್ದರು.
ಬಿಜೈ ಹಾಗು ಕೋರ್ಟ್ ಅವರಣದ ಗೋಡೆ ಬರಹದಲ್ಲಿ ಸಾಮ್ಯತೆ ಕಂಡುಬಂದಿದ್ದು ಎರಡೂ ಕೃತ್ಯವನ್ನು ಒಂದೇ ತಂಡ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬೈಕ್ ನಲ್ಲಿ ಬಂದು ಸ್ಪ್ರೇ ಪೇಂಟ್ ಮೂಲಕ ಗೋಡೆ ಬರಹ ಬರೆದು ಪರಾರಿಯಾಗುತ್ತಿರುವ ಬಗ್ಗೆ ಈಗಾಗಲೇ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ನಗರದ ಸಿಸಿಟಿವಿಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಪತ್ತೆ ಕಾರ್ಯಾಚರಣೆಗೆ ಪೊಲೀಸರ ವಿಶೇಷ ತಂಡ ಇಳಿದಿರುವಾಗಲೇ ಮತ್ತೊಂದು ಕಡೆ ಮತಾಂಧರು ಕಿಡಿಗೇಡಿ ಕೃತ್ಯ ನಡೆಸಿರುವುದು ಪೊಲೀಸರಿಗೇ ಸವಾಲಾಗುವ ರೀತಿ ಇದೆ.
Also Read: 'ಲಷ್ಕರ್ ಜಿಂದಾಬಾದ್' ಗೋಡೆ ಬರಹ ; ಯಾರೇ ಬರೆದಿದ್ದರೂ ಕಠಿಣ ಕ್ರಮ
After Miscreants graffiti wall in support of Anti-terrorist groups at Kadri in Mangalore, another graffiti has been reported at the Mangalore Court Wall on November 28, Saturday, 2020. The Police rushed to the spot and have erased graffiti by painting on the same.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm