ಬ್ರೇಕಿಂಗ್ ನ್ಯೂಸ್
01-04-24 11:41 am Udupi Correspondent ಕರಾವಳಿ
ಉಡುಪಿ, ಎ.1: ಕಾಪು ಪೊಲೀಸ್ ಠಾಣೆ ಮಹಿಳಾ ಸಿಬಂದಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾ.30ರಂದು ಕಾಪು ಠಾಣೆ ಸಿಬಂದಿ, ಬಾಗಲಕೋಟ ಮೂಲದ ಜ್ಯೋತಿ (28) ತನ್ನ ಪೊಲೀಸ್ ಕ್ವಾಟ್ರಸ್ ನಲ್ಲಿ ಸಾವಿಗೆ ಶರಣಾಗಿದ್ದರು. ಇವರ ಪತಿ ರವಿಕುಮಾರ್ ಕೆಎಸ್ಸಾರ್ಟಿಸಿ ಉದ್ಯೋಗಿಯಾಗಿದ್ದು ಬೆಳಗ್ಗೆ ಕೆಲಸಕ್ಕೆ ಹೊರಡುವ ಸಂದರ್ಭದಲ್ಲಿ ಪತ್ನಿ ನೇಣಿಗೆ ಶರಣಾಗಿದ್ದರೆಂದು ತಿಳಿಸಿದ್ದರು.
ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಪತಿಯ ಅನುಮಾನಾಸ್ಪದ ವರ್ತನೆಯಿಂದ ಬೇಸತ್ತು ಸಾವಿಗೆ ಶರಣಾಗಿದ್ದೇನೆ ಎಂದು ಬರೆದಿತ್ತು. ಘಟನೆ ಬಗ್ಗೆ ಜ್ಯೋತಿಯ ತಾಯಿ ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಇದರಂತೆ ಪೊಲೀಸರು ಪತಿ ರವಿ ಕುಮಾರ್ ನನ್ನು ಬಂಧಿಸಿದ್ದಾರೆ.
Udupi Kapu lady police constable suicide, husband arrested. Ravi Kumar, the husband of Jyothi, a police constable who tragically took her own life in the police quarters in Kaup, has been arrested.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm