ಬ್ರೇಕಿಂಗ್ ನ್ಯೂಸ್
01-04-24 11:41 am Udupi Correspondent ಕರಾವಳಿ
ಉಡುಪಿ, ಎ.1: ಕಾಪು ಪೊಲೀಸ್ ಠಾಣೆ ಮಹಿಳಾ ಸಿಬಂದಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾ.30ರಂದು ಕಾಪು ಠಾಣೆ ಸಿಬಂದಿ, ಬಾಗಲಕೋಟ ಮೂಲದ ಜ್ಯೋತಿ (28) ತನ್ನ ಪೊಲೀಸ್ ಕ್ವಾಟ್ರಸ್ ನಲ್ಲಿ ಸಾವಿಗೆ ಶರಣಾಗಿದ್ದರು. ಇವರ ಪತಿ ರವಿಕುಮಾರ್ ಕೆಎಸ್ಸಾರ್ಟಿಸಿ ಉದ್ಯೋಗಿಯಾಗಿದ್ದು ಬೆಳಗ್ಗೆ ಕೆಲಸಕ್ಕೆ ಹೊರಡುವ ಸಂದರ್ಭದಲ್ಲಿ ಪತ್ನಿ ನೇಣಿಗೆ ಶರಣಾಗಿದ್ದರೆಂದು ತಿಳಿಸಿದ್ದರು.
ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಪತಿಯ ಅನುಮಾನಾಸ್ಪದ ವರ್ತನೆಯಿಂದ ಬೇಸತ್ತು ಸಾವಿಗೆ ಶರಣಾಗಿದ್ದೇನೆ ಎಂದು ಬರೆದಿತ್ತು. ಘಟನೆ ಬಗ್ಗೆ ಜ್ಯೋತಿಯ ತಾಯಿ ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಇದರಂತೆ ಪೊಲೀಸರು ಪತಿ ರವಿ ಕುಮಾರ್ ನನ್ನು ಬಂಧಿಸಿದ್ದಾರೆ.
Udupi Kapu lady police constable suicide, husband arrested. Ravi Kumar, the husband of Jyothi, a police constable who tragically took her own life in the police quarters in Kaup, has been arrested.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm