ಬ್ರೇಕಿಂಗ್ ನ್ಯೂಸ್
01-04-24 11:41 am Udupi Correspondent ಕರಾವಳಿ
ಉಡುಪಿ, ಎ.1: ಕಾಪು ಪೊಲೀಸ್ ಠಾಣೆ ಮಹಿಳಾ ಸಿಬಂದಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾ.30ರಂದು ಕಾಪು ಠಾಣೆ ಸಿಬಂದಿ, ಬಾಗಲಕೋಟ ಮೂಲದ ಜ್ಯೋತಿ (28) ತನ್ನ ಪೊಲೀಸ್ ಕ್ವಾಟ್ರಸ್ ನಲ್ಲಿ ಸಾವಿಗೆ ಶರಣಾಗಿದ್ದರು. ಇವರ ಪತಿ ರವಿಕುಮಾರ್ ಕೆಎಸ್ಸಾರ್ಟಿಸಿ ಉದ್ಯೋಗಿಯಾಗಿದ್ದು ಬೆಳಗ್ಗೆ ಕೆಲಸಕ್ಕೆ ಹೊರಡುವ ಸಂದರ್ಭದಲ್ಲಿ ಪತ್ನಿ ನೇಣಿಗೆ ಶರಣಾಗಿದ್ದರೆಂದು ತಿಳಿಸಿದ್ದರು.
ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಪತಿಯ ಅನುಮಾನಾಸ್ಪದ ವರ್ತನೆಯಿಂದ ಬೇಸತ್ತು ಸಾವಿಗೆ ಶರಣಾಗಿದ್ದೇನೆ ಎಂದು ಬರೆದಿತ್ತು. ಘಟನೆ ಬಗ್ಗೆ ಜ್ಯೋತಿಯ ತಾಯಿ ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಇದರಂತೆ ಪೊಲೀಸರು ಪತಿ ರವಿ ಕುಮಾರ್ ನನ್ನು ಬಂಧಿಸಿದ್ದಾರೆ.
Udupi Kapu lady police constable suicide, husband arrested. Ravi Kumar, the husband of Jyothi, a police constable who tragically took her own life in the police quarters in Kaup, has been arrested.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm