ಬ್ರೇಕಿಂಗ್ ನ್ಯೂಸ್
01-04-24 11:47 am Mangalore Correspondent ಕರಾವಳಿ
ಬಂಟ್ವಾಳ, ಎ.1: ಆರು ದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದ ಚುನಾವಣಾ ಕರ್ತವ್ಯದಲ್ಲಿದ್ದ ಇಲ್ಲಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಧರ್ಮಸ್ಥಳ ಬಳಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮಾ.27ರಂದು ಚುನಾವಣಾ ಕರ್ತವ್ಯದಲ್ಲಿದ್ದ ಅಮ್ಟಾಡಿ ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕರ್ತವ್ಯಕ್ಕೆ ಹಾಜರಾಗದೆ ಕಣ್ಮರೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ನೀಡಿದ್ದರು.
ಲಕ್ಷ್ಮೀನಾರಾಯಣ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಸಂಬಂಧಿಕರು, ಪೊಲೀಸರು ಹುಡುಕಾಟ ನಡೆಸಿದ್ದರು. ಚುನಾವಣೆ ಕರ್ತವ್ಯದ ಎಸ್ ಎಸ್ ಟಿ ತಂಡದಲ್ಲಿದ್ದ ಅವರು ಇದಕ್ಕೂ ಮೊದಲು ಒಂದು ಬಾರಿ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಬಳಿಕ ಕರ್ತವ್ಯಕ್ಕೆ ಬಂದಿದ್ದರು. ಈ ವೇಳೆ, ಬೆಳ್ತಂಗಡಿಯಲ್ಲಿ ಅವರ ಮೋಟರ್ ಸೈಕಲ್ ಪತ್ತೆಯಾಗಿತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಪಟ್ರಮೆಯಲ್ಲಿ ಕಂಡುಬಂದಿತ್ತು. ಹಾಗಾಗಿ ಪರಿಸರದಲ್ಲಿ ಹುಡುಕಾಟ ನಡೆಸಿದಾಗ ಪಟ್ರಮೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಲಕ್ಷ್ಮೀನಾರಾಯಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Bantwal missing Government officer found dead after six day. The body of a government official, missing for six days, was discovered in the river at Patrame, within the Dharmasthala police station jurisdiction, on Sunday evening, March 31. Lakminarayan, the secretary of Amtadi Gram Panchayat, disappeared on March 27 while on election duty.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm