ಬ್ರೇಕಿಂಗ್ ನ್ಯೂಸ್
01-04-24 11:47 am Mangalore Correspondent ಕರಾವಳಿ
ಬಂಟ್ವಾಳ, ಎ.1: ಆರು ದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದ ಚುನಾವಣಾ ಕರ್ತವ್ಯದಲ್ಲಿದ್ದ ಇಲ್ಲಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಧರ್ಮಸ್ಥಳ ಬಳಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮಾ.27ರಂದು ಚುನಾವಣಾ ಕರ್ತವ್ಯದಲ್ಲಿದ್ದ ಅಮ್ಟಾಡಿ ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕರ್ತವ್ಯಕ್ಕೆ ಹಾಜರಾಗದೆ ಕಣ್ಮರೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ನೀಡಿದ್ದರು.
ಲಕ್ಷ್ಮೀನಾರಾಯಣ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಸಂಬಂಧಿಕರು, ಪೊಲೀಸರು ಹುಡುಕಾಟ ನಡೆಸಿದ್ದರು. ಚುನಾವಣೆ ಕರ್ತವ್ಯದ ಎಸ್ ಎಸ್ ಟಿ ತಂಡದಲ್ಲಿದ್ದ ಅವರು ಇದಕ್ಕೂ ಮೊದಲು ಒಂದು ಬಾರಿ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಬಳಿಕ ಕರ್ತವ್ಯಕ್ಕೆ ಬಂದಿದ್ದರು. ಈ ವೇಳೆ, ಬೆಳ್ತಂಗಡಿಯಲ್ಲಿ ಅವರ ಮೋಟರ್ ಸೈಕಲ್ ಪತ್ತೆಯಾಗಿತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಪಟ್ರಮೆಯಲ್ಲಿ ಕಂಡುಬಂದಿತ್ತು. ಹಾಗಾಗಿ ಪರಿಸರದಲ್ಲಿ ಹುಡುಕಾಟ ನಡೆಸಿದಾಗ ಪಟ್ರಮೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಲಕ್ಷ್ಮೀನಾರಾಯಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Bantwal missing Government officer found dead after six day. The body of a government official, missing for six days, was discovered in the river at Patrame, within the Dharmasthala police station jurisdiction, on Sunday evening, March 31. Lakminarayan, the secretary of Amtadi Gram Panchayat, disappeared on March 27 while on election duty.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm