ಬ್ರೇಕಿಂಗ್ ನ್ಯೂಸ್
01-04-24 11:47 am Mangalore Correspondent ಕರಾವಳಿ
ಬಂಟ್ವಾಳ, ಎ.1: ಆರು ದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದ ಚುನಾವಣಾ ಕರ್ತವ್ಯದಲ್ಲಿದ್ದ ಇಲ್ಲಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಧರ್ಮಸ್ಥಳ ಬಳಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮಾ.27ರಂದು ಚುನಾವಣಾ ಕರ್ತವ್ಯದಲ್ಲಿದ್ದ ಅಮ್ಟಾಡಿ ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕರ್ತವ್ಯಕ್ಕೆ ಹಾಜರಾಗದೆ ಕಣ್ಮರೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ನೀಡಿದ್ದರು.
ಲಕ್ಷ್ಮೀನಾರಾಯಣ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಸಂಬಂಧಿಕರು, ಪೊಲೀಸರು ಹುಡುಕಾಟ ನಡೆಸಿದ್ದರು. ಚುನಾವಣೆ ಕರ್ತವ್ಯದ ಎಸ್ ಎಸ್ ಟಿ ತಂಡದಲ್ಲಿದ್ದ ಅವರು ಇದಕ್ಕೂ ಮೊದಲು ಒಂದು ಬಾರಿ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಬಳಿಕ ಕರ್ತವ್ಯಕ್ಕೆ ಬಂದಿದ್ದರು. ಈ ವೇಳೆ, ಬೆಳ್ತಂಗಡಿಯಲ್ಲಿ ಅವರ ಮೋಟರ್ ಸೈಕಲ್ ಪತ್ತೆಯಾಗಿತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಪಟ್ರಮೆಯಲ್ಲಿ ಕಂಡುಬಂದಿತ್ತು. ಹಾಗಾಗಿ ಪರಿಸರದಲ್ಲಿ ಹುಡುಕಾಟ ನಡೆಸಿದಾಗ ಪಟ್ರಮೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಲಕ್ಷ್ಮೀನಾರಾಯಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Bantwal missing Government officer found dead after six day. The body of a government official, missing for six days, was discovered in the river at Patrame, within the Dharmasthala police station jurisdiction, on Sunday evening, March 31. Lakminarayan, the secretary of Amtadi Gram Panchayat, disappeared on March 27 while on election duty.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm